ಸಿಎಂ ಯಡಿಯೂರಪ್ಪ ಇಂದು ಮಾಡಲಿರುವ ಒಂದು ಆದೇಶದ ಮೇಲೆ ಸಾವಿರಾರು ಜನರ ಭವಿಷ್ಯವಿದೆ!

Webdunia
ಸೋಮವಾರ, 18 ಮೇ 2020 (09:21 IST)
ಬೆಂಗಳೂರು: ಲಾಕ್ ಡೌನ್ 4 ನಿಯಮ ಇಂದಿನಿಂದ ಜಾರಿಗೆ ಬರಲಿದ್ದು, ಈಗಾಗಲೇ ಕೇಂದ್ರ ಗೃಹಸಚಿವಾಲಯ ಕೆಲವೊಂದು ಸೂಚನೆ ನೀಡಿದ್ದು, ಮತ್ತೆ ಕೆಲವು ನಿರ್ಧಾರಗಳನ್ನು ಕೈಗೊಳ್ಳುವುದನ್ನು ಆಯಾ ರಾಜ್ಯ ಸರ್ಕಾರಗಳಿಗೆ ವಹಿಸಿದೆ.


ಅದರಲ್ಲಿ ಪ್ರಮುಖವಾಗಿರುವುದು ಬಸ್ ಸಂಚಾರ ಬೇಕೇ ಬೇಡವೇ ಎಂಬುದು. ಇಂದು ಈ ವಿಚಾರವಾಗಿ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ರಾಜ್ಯ, ಅಂತರಾಜ್ಯ ಬಸ್ ಸಂಚಾರ ಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.

ಪಕ್ಕದ ರಾಜ್ಯಗಳಲ್ಲಿ ಕೊರೋನಾ ಪರಿಸ್ಥಿತಿ ನೋಡಿದರೆ ಅಂತರಾಜ್ಯ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಕಷ್ಟ. ಆದರೆ ರಾಜ್ಯದೊಳಗೇ ಬಸ್ ಸಂಚರಿಸಲು ಷರತ್ತುಬದ್ಧ ಒಪ್ಪಿಗೆ ನೀಡುವ ಸಾಧ‍್ಯತೆಯಿದೆ. ಇದರಿಂದ ಹಲವು ಕಾರ್ಮಿಕರಿಗೆ, ನೌಕರರಿಗೆ ತಮ್ಮ ಕೆಲಸಗಳಿಗೆ ಹೋಗಲು ಅನುಕೂಲವಾಗಲಿದೆ. ಹೀಗಾಗಿ ಸಿಎಂ ಇಂದು ಕೈಗೊಳ್ಳುವ ನಿರ್ಧಾರದ ಮೇಲೆ ಹಲವರ ಭವಿಷ್ಯ ಅಡಕವಾಗಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments