Webdunia - Bharat's app for daily news and videos

Install App

ರಾತ್ರಿಯಿಡೀ ನಿದ್ರೆಯಿಲ್ಲದೆ ಕೆಲಸ ಮಾಡಿದ ಸಿಎಂ ಯಡಿಯೂರಪ್ಪ

Webdunia
ಶುಕ್ರವಾರ, 18 ಮೇ 2018 (09:40 IST)
ಬೆಂಗಳೂರು: ಅಧಿಕಾರ ಸ್ವೀಕರಿಸುವ ಗಳಿಗೆಯಿಂದ ಹಿಡಿದು ಮುಖ್ಯಮಂತ್ರಿ ಎನಿಸಿಕೊಂಡ ಮೇಲೂ ಮುಳ್ಳಿನ ಹಾಸಿಗೆಯಲ್ಲಿರುವ ಸಿಎಂ ಯಡಿಯೂರಪ್ಪಗೆ ನಿದ್ರೆಯೇ ಇಲ್ಲದಂತಾಗಿದೆ.

ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರಕ್ಕೆ ಮೊದಲು ರಾತ್ರಿ ನಿದ್ರೆಗೆಟ್ಟಿದ್ದ ಯಡಿಯೂರಪ್ಪ, ನಿನ್ನೆ ಕೂಡಾ ನಿದ್ರೆಯಿಲ್ಲದೇ ಅಹೋರಾತ್ರಿ ಸಭೆ, ಸಮಾಲೋಚನೆಯಲ್ಲಿ ತೊಡಗಿಸಿಕೊಂಡಿದ್ದರು. ಖಾಸಗಿ ಹೋಟೆಲ್ ನಲ್ಲಿ ಸಮಾಲೋಚನೆ ನಡೆಸಿ ಬೆಳಗಿನ ಜಾವವಷ್ಟೇ ಮನೆಗೆ ಮರಳಿದ್ದಾರೆ.

ಇಂದು ಡಾಲರ್ಸ್ ಕಾಲೊನಿಯಲ್ಲಿರುವ ಸಿಎಂ ನಿವಾಸಕ್ಕೆ ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ಡಿಜಿಪಿ ನೀಲಮಣಿ ರಾಜು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದು, ಚರ್ಚೆ ನಡೆಸಿದ್ದಾರೆ. ಅಂತೂ ಸಿಎಂ ಯಡಿಯೂರಪ್ಪ ವಿಶ್ವಾಸ ಮತ ಗಳಿಸುವ ಚಿಂತೆಯ ಜತೆಯಲ್ಲಿ ತಮ್ಮ ಕೆಲಸ ಕಾರ್ಯಗಳಲ್ಲೂ ತೊಡಗಿಸಿಕೊಂಡು ಫುಲ್ ಬ್ಯುಸಿಯಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments