ಉಮೇಶ್ ಕತ್ತಿ ನಿಧನಕ್ಕೆ ಆರಗ ಸಂತಾಪ

Webdunia
ಬುಧವಾರ, 7 ಸೆಪ್ಟಂಬರ್ 2022 (11:05 IST)
ತುಮಕೂರು : ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಖವಾಗಿದೆ. ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಕ್ಯಾಬಿನೆಟ್ ಗೆ ಅವರು ಹಾಜರಾಗಿರಲಿಲ್ಲ ಎಂದರು. 

ಅತ್ಯಂತ ಒಳ್ಳೆಯವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು. ಅವರ ಕುಟುಂಬಕ್ಕೆ ದುಖ ಭರಿಸುವ ಶಕ್ತಿ ಕೊಡಲಿ.
ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ. ಜನೋತ್ಸವದ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ನಿರ್ಧರಿಸುತ್ತಾರೆ ಎಂದು ಆರಗ ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments