Webdunia - Bharat's app for daily news and videos

Install App

ಉಮೇಶ್ ಕತ್ತಿ ನಿಧನಕ್ಕೆ ಆರಗ ಸಂತಾಪ

Webdunia
ಬುಧವಾರ, 7 ಸೆಪ್ಟಂಬರ್ 2022 (11:05 IST)
ತುಮಕೂರು : ಸಚಿವ ಉಮೇಶ್ ಕತ್ತಿಯವರು ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು ಎಂದು ಹೇಳುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಉಮೇಶ್ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಮೇಶ್ ಕತ್ತಿ ನಿಧನ ಅತ್ಯಂತ ದುಖವಾಗಿದೆ. ನನ್ನ ಆತ್ಮೀಯರಲ್ಲಿ ಒಬ್ಬರಾಗಿದ್ದರು. ಅನಾರೋಗ್ಯದ ಕಾರಣ ಕಳೆದ ಕ್ಯಾಬಿನೆಟ್ ಗೆ ಅವರು ಹಾಜರಾಗಿರಲಿಲ್ಲ ಎಂದರು. 

ಅತ್ಯಂತ ಒಳ್ಳೆಯವರು ಮತ್ತು ಹಾಸ್ಯ ಪ್ರಜ್ಞೆ ಉಳ್ಳವರಾಗಿದ್ದರು. ಇದ್ದದ್ದು ಇದ್ದ ಹಾಗೆ ಹೇಳುವ ಜಾಯಮಾನದವರಾಗಿದ್ದರು. ಅವರ ಕುಟುಂಬಕ್ಕೆ ದುಖ ಭರಿಸುವ ಶಕ್ತಿ ಕೊಡಲಿ.
ಅವರ ನಿಧನದಿಂದ ನನ್ನ ಎಲ್ಲಾ ಕೆಲಸ ಕಾರ್ಯ ರದ್ದು ಮಾಡಿದ್ದೇನೆ. ಜನೋತ್ಸವದ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ನಿರ್ಧರಿಸುತ್ತಾರೆ ಎಂದು ಆರಗ ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments