Webdunia - Bharat's app for daily news and videos

Install App

ಕೊಪ್ಪಳದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಕಂಪ್ಲೇಂಟ್ ವಾರ್

Webdunia
ಶನಿವಾರ, 5 ಮೇ 2018 (13:31 IST)
ಕೋಮುಭಾವನೆ ಕೇರಳಿಸುವ ಮತ್ತು ಮಸೀದಿಯಲ್ಲಿ ಮತಾಂತರ ನಡೆಯುತ್ತಿದೆ ಆರೋಪಿಸಿದ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲಾಗಿದೆ.
ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಬೆಂಬಲಿಗರು ರಾಮ ಮತ್ತು ಹನುಮನ ಮೇಲಿನ ನಂಭಿಕೆಗೆ ಧಕ್ಕೆ ತರುವಂಹ ಹೇಳಿಕೆಗಳನ್ನು ನೀಡುತ್ತಿದ್ದು ಅವರ ಕ್ರಮ ಕೈಗೊಳ್ಳಿ ಎಂದು ದೂರು ದಾಖಲು ಮಾಡಲಾಗಿದೆ‌. 
 
ಮಸೀದಿಗಳಲ್ಲಿ ಹಿಂದೂ ಮಹಿಳೆಯರನ್ನು ಮತಾಂತರ ಮಾಡಲು ರೇಟ್ ಬೋರ್ಡ ಹಾಕಿರುತ್ತಾರೆ ಎಂದು ಹೇಳಿಕೆ ನೀಡಿದ್ದ ಚೈತ್ರಾ...ವಿವಿಧ ಜಾತಿಯ ಮಹಿಳೆಯರಿಗೆ ವಿವಿಧ ದರ ನಿಗದಿ ಮಾಡಿ ಮತಾಂತರ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದು ಸುದ್ದಿ ಮಾದ್ಯಮಗಳಲ್ಲಿ ಪ್ರಸಾರವಾಗಿತ್ತು‌..‌.
 
ಕೋಮು ಸೌಹಾರ್ದ ಕದಡುವ , ಶಾಂತಿ ಸುವ್ಯವಸ್ಥೆ ಹಾಳು ಮಾಡುವ , ಆದಾರ ರಹಿತ ಆರೋಪ ಮಾಡಿದ ಚೈತ್ರಾ ಕುಂದಾಪುರ ವಿರುದ್ದ  ನಗರ ಠಾಣೆಯಲ್ಲಿ ಪಿಸಿ ಸೆಕ್ಷನ್ ೫೦೫(೨) ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments