Webdunia - Bharat's app for daily news and videos

Install App

ಕೊಪ್ಪಳದಲ್ಲಿ ಕಾಂಗ್ರೆಸ್, ಬಿಜೆಪಿ ಮಧ್ಯೆ ಕಂಪ್ಲೇಂಟ್ ವಾರ್

Webdunia
ಶನಿವಾರ, 5 ಮೇ 2018 (13:31 IST)
ಕೋಮುಭಾವನೆ ಕೇರಳಿಸುವ ಮತ್ತು ಮಸೀದಿಯಲ್ಲಿ ಮತಾಂತರ ನಡೆಯುತ್ತಿದೆ ಆರೋಪಿಸಿದ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲಾಗಿದೆ.
ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಬೆಂಬಲಿಗರು ರಾಮ ಮತ್ತು ಹನುಮನ ಮೇಲಿನ ನಂಭಿಕೆಗೆ ಧಕ್ಕೆ ತರುವಂಹ ಹೇಳಿಕೆಗಳನ್ನು ನೀಡುತ್ತಿದ್ದು ಅವರ ಕ್ರಮ ಕೈಗೊಳ್ಳಿ ಎಂದು ದೂರು ದಾಖಲು ಮಾಡಲಾಗಿದೆ‌. 
 
ಮಸೀದಿಗಳಲ್ಲಿ ಹಿಂದೂ ಮಹಿಳೆಯರನ್ನು ಮತಾಂತರ ಮಾಡಲು ರೇಟ್ ಬೋರ್ಡ ಹಾಕಿರುತ್ತಾರೆ ಎಂದು ಹೇಳಿಕೆ ನೀಡಿದ್ದ ಚೈತ್ರಾ...ವಿವಿಧ ಜಾತಿಯ ಮಹಿಳೆಯರಿಗೆ ವಿವಿಧ ದರ ನಿಗದಿ ಮಾಡಿ ಮತಾಂತರ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದು ಸುದ್ದಿ ಮಾದ್ಯಮಗಳಲ್ಲಿ ಪ್ರಸಾರವಾಗಿತ್ತು‌..‌.
 
ಕೋಮು ಸೌಹಾರ್ದ ಕದಡುವ , ಶಾಂತಿ ಸುವ್ಯವಸ್ಥೆ ಹಾಳು ಮಾಡುವ , ಆದಾರ ರಹಿತ ಆರೋಪ ಮಾಡಿದ ಚೈತ್ರಾ ಕುಂದಾಪುರ ವಿರುದ್ದ  ನಗರ ಠಾಣೆಯಲ್ಲಿ ಪಿಸಿ ಸೆಕ್ಷನ್ ೫೦೫(೨) ಅಡಿಯಲ್ಲಿ ದೂರು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments