Webdunia - Bharat's app for daily news and videos

Install App

ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್

Webdunia
ಶುಕ್ರವಾರ, 25 ಮೇ 2018 (13:29 IST)
ಬೆಂಗಳೂರು : ರಾಜ್ಯ ವಿಧಾನಸಭಾಧ್ಯಕ್ಷ ಚುನಾವಣೆಯಲ್ಲಿ ಇದೀಗ ಕಾಂಗ್ರೆಸ್‍ನ ಕೆ.ಆರ್.ರಮೇಶ್‍ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಸಭಾಧ್ಯಕ್ಷ  ಸ್ಥಾನಕ್ಕೆ ಬಿಜೆಪಿಯಿಂದ ಸುರೇಶ್‍ಕುಮಾರ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ರಮೇಶ್‍ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದು, ಆದರೆ ಈ ಚುನಾವಣೆಯಲ್ಲಿ ಬಿಜೆಪಿಯ ಸುರೇಶ್‍ಕುಮಾರ್ ಅವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಮಂಡಿಸದೇ ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ರಮೇಶ್‍ಕುಮಾರ್ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments