Webdunia - Bharat's app for daily news and videos

Install App

ಮುಸ್ಲಿಂರ ಓಲೈಸಲು ಯಡವಟ್ಟು ಮಾಡಿಕೊಂಡ ರಹೀಮ್ ಖಾನ್

Webdunia
ಬುಧವಾರ, 2 ಮೇ 2018 (17:04 IST)
ಮುಸ್ಲಿಂ ಮತ ಓಲೈಕೆ ಮಾಡಿಕೊಳ್ಳಲು ಹೋಗಿ ಬೀದರ್ ಉತ್ತರ ಕ್ಷೇತ್ರದ ಕೈ ಅಭ್ಯರ್ಥಿ ರಹೀಂ ಖಾನ್ ಯಡವಟ್ಟು ಮಾಡಿಕೊಂಡಿದ್ದಾರೆ. 
ರಾಜ್ಯಸಭಾ ವಿರೋಧ ಪಕ್ಷದ ನಾಯಕ ಗುಲಾಬ್ ನಬಿ ಆಜಾದ್, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲೆ ಯಡವಟ್ಟು ನಡೆದಿದೆ. ಮುಸ್ಲಿಂ ವೋಟ್ ಹೆಚ್ಚು ಇರುವುದ್ರಿಂದ ನನಗೆ ಬೀದರ್ ಉತ್ತರ ಕ್ಷೇತ್ರದ ಟಿಕೆಟ್ ನೀಡಿದ್ದಾರೆ. ಇಲ್ಲದಿದ್ದರೆ ಜೀವನದಲ್ಲೆ ನನಗೆ ಟಿಕೆಟ್ ಸಿಗುತ್ತಿರಲಿಲ್ಲ. ಕೇವಲ ಮುಸ್ಲಿಂ ಮತದಾರರಿಂದ ನನ್ನ ಗೆಲುವು ಸಾಧ್ಯ. ಆದ್ದರಿಂದ ನೀವು ನನ್ನನ್ನು ಗೆಲ್ಲಿಸಬೇಕು. ನಾನು ಸೋತರೆ ಅದು ಮುಸ್ಲಿಂ ಸಮಾಜಕ್ಕೆ ಮಾಡಿದ ಅವಮಾನ ಎಂದಿದ್ದಾರೆ ರಹೀಂ ಖಾನ್. ರಹೀಂ ಖಾನ್ ಗೆ ಮುಸ್ಲೀಂ ಮತಗಳು ಮಾತ್ರ ಬೇಕಾ‌..?ಹಾಗಾದ್ರೆ ಬೇರೆ ಸಮಾಜದ ಮತ ಬೇಡವಾಯ್ತಾ ರಹೀಂ ಖಾನ್ ಗೆ..? ಎಂಬ ಪ್ರಶ್ನೆ ಎದುರಾಗಿದೆ. 
 
ಮೋಘಲ್ ಗಾರ್ಡನ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ನೀಡಿದ ಹೇಳಿಕೆ ಬೀದರ್ ವಿಧಾನಸಭಾ ಕ್ಷೇತ್ರದಾದ್ಯಂತ ಮತದಾರರ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments