‘ಹಿಂದೂ ಪಾಕಿಸ್ತಾನ’ ಎಂದ ಶಶಿ ತರೂರ್ ಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

Webdunia
ಶುಕ್ರವಾರ, 13 ಜುಲೈ 2018 (09:15 IST)
ನವದೆಹಲಿ: 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಭಾರತ ಹಿಂದೂ ಪಾಕಿಸ್ತಾನವಾಗಲಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಶಶಿ ತರೂರ್ ಗೆ ಹೈಕಮಾಂಡ್ ಎಚ್ಚರಿಕೆ ನೀಡಿದೆ.

ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತರೂರ್ ಬಿಜೆಪಿ ಗೆದ್ದ ಸಂವಿಧಾನ ಬದಲಾಯಿಸಬಹುದು. ಭಾರತ ಹಿಂದೂ ಪಾಕಿಸ್ತಾನವಾಗಬಹುದು ಎಂದಿದ್ದರು.

ಈ ಹೇಳಿಕೆ ಖಂಡಿಸಿದ್ದ ಬಿಜೆಪಿ ಸ್ವತಃ ರಾಹುಲ್ ಗಾಂಧಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ತರೂರ್ ಗೆ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಿದೆ. ಆದರೆ ತರೂರ್ ಈ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ. ಬಿಜೆಪಿಯವರು ಹಿಂದೂ ರಾಷ್ಟ್ರ ಎಂಬ ಪದ ಬಳಸಬಹುದಾದರೆ ನಾನ್ಯಾಕೆ ಇಂತಹ ಪದ ಬಳಕೆ ಮಾಡಬಾರದು ಎಂದು ಅವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಿಡ್ಜ್‌ನೊಳಗೆ ಶಿವಲಿಂಗದ ಆಕಾರ ಪಡೆದ ಮಂಜುಗಡ್ಡೆ, Video

Chikkaballapura: ಬಟ್ಟೆ ಅಂಗಡಿಗೆ ಬಂದಿದ್ದಾಗ ಬಾಲ್ಕನಿಯಿಂದ ಬಿದ್ದ ಮಗು: ಭೀಕರ ವಿಡಿಯೋ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments