Webdunia - Bharat's app for daily news and videos

Install App

ಮೈತ್ರಿ ಸರ್ಕಾರದಲ್ಲಿ ಸಿಂಹಪಾಲು ಕಾಂಗ್ರೆಸ್ ನದ್ದೇ!

Webdunia
ಬುಧವಾರ, 23 ಮೇ 2018 (10:13 IST)
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ಗೆ ಸಿಎಂ ಸ್ಥಾನ ಬಿಟ್ಟುಕೊಟ್ಟಿರುವ ಕಾಂಗ್ರೆಸ್ ಅದರ ಬದಲಿಗೆ ಸಚಿವ ಸಂಪುಟದಲ್ಲಿ ಸಿಂಹಪಾಲನ್ನೇ ಪಡೆದಿದೆ.

ಒಟ್ಟು ಸಿಎಂ ಸ್ಥಾನದ ಸಹಿತ 12 ಸ್ಥಾನಗಳಷ್ಟೇ ಜೆಡಿಎಸ್ ಪಾಲಿಗಿದೆ. ಸ್ಪೀಕರ್, ಉಪಮುಖ್ಯಮಂತ್ರಿ ಹುದ್ದೆ ಸೇರಿದಂತೆ ಇತರ 22 ಸ್ಥಾನಗಳು ಕಾಂಗ್ರೆಸ್ ಪಾಲಾಗಿದೆ. ಅಲ್ಲಿಗೆ ಸಮ್ಮಿಶ್ರ ಸರ್ಕಾರದಲ್ಲಿ ಬಹುಪಾಲು ಕಾಂಗ್ರೆಸ್ ಪಡೆದಿದೆ.

ಈಗಾಗಲೇ ಸ್ಪೀಕರ್ ಸ್ಥಾನ ಪಡೆದಿರುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷರಾಗಿ ಹಿರಿಯ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ. ಉಪ ಮುಖ್ಯಮಂತ್ರಿಯಾಗಿ ಜಿ ಪರಮೇಶ್ವರ್ ಜತೆಗೆ ಇನ್ನೊಬ್ಬರೂ ಕಾಂಗ್ರೆಸ್ ಶಾಸಕರೇ ಆಯ್ಕೆಯಾಗಲಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನ ಹಿರಿಯ ನಾಯಕ ಶ್ಯಾಮನೂರು ಶಿವಶಂಕರಪ್ಪ ಹೆಸರು ಮತ್ತೊಂದು ಉಪ ಮುಖ್ಯಮಂತ್ರಿ ಹುದ್ದೆಗೆ ಬಲವಾಗಿ ಕೇಳಿಬರುತ್ತಿದೆ.

ಆದರೆ ಯಾರನ್ನೆಲ್ಲಾ ಸಚಿವರಾಗಿ ಮಾಡಬೇಕೆಂದು ಇನ್ನೂ ತೀರ್ಮಾನವಾಗಿಲ್ಲ. ವಿಶ್ವಾಸ ಮತ ಸಾಬೀತಾದ ಬಳಿಕ ಈ ಕಾರ್ಯಗಳನ್ನು ಎರಡೂ ಪಕ್ಷಗಳ ನಾಯಕರು ಸಭೆ ನಡೆಸಿ ತೀರ್ಮಾನಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments