ಸಚಿವ ಸಂಪುಟ ವಿಸ್ತರಣೆ ಸಂದರ್ಭದ ಅಸಮಾಧಾನ ತಡೆಯಲು ಕಾಂಗ್ರೆಸ್ ಪ್ಲ್ಯಾನ್!

Webdunia
ಮಂಗಳವಾರ, 5 ಜೂನ್ 2018 (10:30 IST)
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಜತೆ ಚರ್ಚೆ ನಡೆಸುತ್ತಿದ್ದಾರೆ. ಆದರೆ ಇದೇ ವೇಳೆ ಬಂಡಾಯ, ಅಸಮಾಧಾನ ಶಮನಕ್ಕೆ ಹೈಕಮಾಂಡ್ ಭಾರೀ ತಂತ್ರ ರೂಪಿಸಿದೆ.

ಒಂದೇ ಹಂತದಲ್ಲಿ ಎಲ್ಲಾ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಹೈಕಮಾಂಡ್ ಎರಡು ಹಂತಗಳಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡಲು ಚಿಂತನೆ ನಡೆಸಿದೆ.

ಮೊದಲು 10 ರಿಂದ 12 ಮಂದಿ ಸಚಿವರ ಪಟ್ಟಿ ಬಿಡುಗಡೆ ಮಾಡಿ ನಂತರ ಪಕ್ಷದ ನಾಯಕರಲ್ಲಿ ಅಸಮಾಧಾನ ನೋಡಿಕೊಂಡು ಎರಡನೇ ಹಂತದಲ್ಲಿ ಉಳಿದ 10 ಸ್ಥಾನಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನ ಉಂಟಾಗದಂತೆ ನೋಡಿಕೊಳ್ಳಲು ಹೈಕಮಾಂಡ್ ಯೋಜನೆ ರೂಪಿಸಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಗಲಕೋಟೆಯಲ್ಲಿ ಜನ ಬೆಂಬಲ ನೋಡಿದರೆ ನಾವು ಗೆಲ್ಲೋದು ಪಕ್ಕಾ ಎನಿಸುತ್ತಿದೆ: ಸಿದ್ದರಾಮಯ್ಯ

ಹಾರ್ಮೊಜ್‌ ಜಲಸಂಧಿಯಲ್ಲಿ ಹಡಗು ದಾಟಲು ಟೋಲ್‌ಗೆ ಮುಂದಾದ ಇರಾನ್‌: ಅಮೆರಿಕಾ, ಇಸ್ರೇಲ್‌ಗೆ ಬಿಗ್‌ ಶಾಕ್‌

ನಾಳೆಯಿಂದ ಹೊಸ ಆರ್ಥಿಕ ವರ್ಷ: ಏನೆಲ್ಲಾ ಬದಲಾವಣೆಗಳು ಆಗಲಿದೆ, ಇಲ್ಲಿದೆ ಸಂಪೂರ್ಣ ಮಾಹಿತಿ

Video: ಮಂಗಳೂರಿನಲ್ಲಿ ಕೆಎಸ್ಆರ್ ಟಿಸಿ ಬಸ್ ನಿಂದ ಬಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರು

ಸಂವಾದದಲ್ಲಿ ಸೋತರೆ ರಾಜಕೀಯ ನಿವೃತ್ತಿ: ಸಿಎಂಗೆ ಸವಾಲು ಹಾಕಿದ ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments