Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷದ ಹಾಲಿ ಶಾಸಕನ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್ಸಿಗರು

Webdunia
ಭಾನುವಾರ, 1 ಏಪ್ರಿಲ್ 2018 (16:49 IST)
ಜಿಲ್ಲೆಯ ಮಾಯಕೊಂಡ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಶಾಸಕರಿಗೆ ಟಿಕೆಟ್ ಬೇಡ.ಟಿಕೆಟ್ ಕೊಟ್ಡರೆ ಉಗ್ರ ಹೋರಾಟ ನಡೆಸಲು ತಿರ್ಮಾನಿಸಿದ್ದೇವೆ ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ.ಎಸ್‌ಟಿ ಮೋರ್ಚಾದ ಮುಖಂಡ ಹೆಚ್.ಬಿ ವೀರಭದ್ರಪ್ಪ ಗುಡುಗಿದ್ದಾರೆ.
ದಾವಣಗೆರೆ ಕಾಂಗ್ರೆಸ್ ಕಚೇರಿಯಲ್ಲಿ  ಮಾತನಾಡಿದ ಅವರು ಯಾವುದೇ ಕಾರಣಕ್ಕೂ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಶಿವಮೂರ್ತಿ ನಾಯಕರಿಗೆ ಟಿಕೆಟ್ ಕೊಡುವುದು ಬೇಡ. ಬೇರೆ ಯಾರಿಗೆ ಕೊಟ್ಟರೂ ನಾವು ಬೆಂಬಲಿಸುತ್ತೇವೆ ಎಂದು ಅಬ್ಬರಿಸಿದ್ದಾರೆ.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ದುಡಿಯುತ್ತಿದ್ದೇನೆ. ನನಗೆ ಟಿಕೆಟ್ ಸಿಗುವುದೆಂಬ ಬಲವಾದ ನಂಬಿಕೆಯಿದೆ. ಶಾಸಕ ಶಿವಮೂರ್ತಿ ನಾಯಕ ಗೆದ್ದ ನಂತರ ಸೌಜನ್ಯಕ್ಕಾದರೂ ದಲಿತ ನಾಯಕರನ್ನು ಭೇಟಿ ಮಾಡಿಲ್ಲ ಎಂದು ಆರೋಪಿಸಿದರು.
 
ಒಂದು ವೇಲೆ ಕಾಂಗ್ರೆಸ್ ಪಕ್ಷ ಶಿವಮೂರ್ತಿ ನಾಯಕರಿಗೆ ಟಿಕೆಟ್ ಕೊಟ್ಟಿದ್ದೆ ಆದಲ್ಲಿ ಅವರ ಸೋಲು ಖಚಿತ ಎಂದು ಕಾಂಗ್ರೆಸ್ ಪಕ್ಷದ ಎಸ್‌ಸಿ.ಎಸ್‌ಟಿ ಮೋರ್ಚಾದ ಮುಖಂಡ ಹೆಚ್.ಬಿ ವೀರಭದ್ರಪ್ಪ ಭವಿಷ್ಯ ನುಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments