Select Your Language

Notifications

webdunia
webdunia
webdunia
webdunia

ಖಾತೆ ಬೇಕು ಎಂದು ದೆಹಲಿಗೆ ಬರ್ಬೇಡಿ: ಕಾಂಗ್ರೆಸ್ ಆಕಾಂಕ್ಷಿಗಳಿಗೆ ಹೈಕಮಾಂಡ್ ತಾಕೀತು!

ಕಾಂಗ್ರೆಸ್
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕೆಲಸ ನಡೆಯುತ್ತಿದ್ದು, ಆಕಾಂಕ್ಷಿಗಳು ಹೈಕಮಾಂಡ್ ಬಳಿ ಒತ್ತಡ ಹೇರುವುದು ಸಾಮಾನ್ಯ. ಆದರೆ ಈ ರೀತಿ ದೆಹಲಿಗೆ ಬಂದು ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ.

ಸಚಿವರ ಪಟ್ಟಿ ಅಂತಿಮಗೊಳಿಸಲು ರಾಹುಲ್ ಗಾಂಧಿ ವಿದೇಶದಿಂದ ಆಗಮನಿಸಬೇಕಿದೆ. ಇಂದು ರಾಹುಲ್ ಗಾಂಧಿ ಬಂದ ಮೇಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವರ ಜತೆ ಪರಾಮರ್ಶಿಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ.

ಈ ನಡುವೆ ರಾಜ್ಯ ನಾಯಕರು ಆಗಾಗ ಬಂದು ಹೈಕಮಾಂಡ್ ಗೆ ಸಚಿವ ಖಾತೆ ಬಗ್ಗೆ ಒತ್ತಡ ಹೇರುವುದು ಬೇಡ ಎಂದು ಈಗಾಗಲೇ ಸ್ಪಷ್ಟ ಸಂದೇಶ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಆರ್ಥಿಕತೆ ಎಂದರೆ ಮೂರು ಟಯರ್ ಪಂಕ್ಷರ್ ಆದ ಕಾರು ಇದ್ದಂತೆ: ಪಿ ಚಿದಂಬರಂ ಟೀಕೆ