Webdunia - Bharat's app for daily news and videos

Install App

ಖಾತೆ ಬೇಕು ಎಂದು ದೆಹಲಿಗೆ ಬರ್ಬೇಡಿ: ಕಾಂಗ್ರೆಸ್ ಆಕಾಂಕ್ಷಿಗಳಿಗೆ ಹೈಕಮಾಂಡ್ ತಾಕೀತು!

Webdunia
ಸೋಮವಾರ, 4 ಜೂನ್ 2018 (10:11 IST)
ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕೆಲಸ ನಡೆಯುತ್ತಿದ್ದು, ಆಕಾಂಕ್ಷಿಗಳು ಹೈಕಮಾಂಡ್ ಬಳಿ ಒತ್ತಡ ಹೇರುವುದು ಸಾಮಾನ್ಯ. ಆದರೆ ಈ ರೀತಿ ದೆಹಲಿಗೆ ಬಂದು ತೊಂದರೆ ಕೊಡಬೇಡಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ತಾಕೀತು ಮಾಡಿದೆ.

ಸಚಿವರ ಪಟ್ಟಿ ಅಂತಿಮಗೊಳಿಸಲು ರಾಹುಲ್ ಗಾಂಧಿ ವಿದೇಶದಿಂದ ಆಗಮನಿಸಬೇಕಿದೆ. ಇಂದು ರಾಹುಲ್ ಗಾಂಧಿ ಬಂದ ಮೇಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಅವರ ಜತೆ ಪರಾಮರ್ಶಿಸಿ ಪಟ್ಟಿ ಅಂತಿಮಗೊಳಿಸಲಿದ್ದಾರೆ.

ಈ ನಡುವೆ ರಾಜ್ಯ ನಾಯಕರು ಆಗಾಗ ಬಂದು ಹೈಕಮಾಂಡ್ ಗೆ ಸಚಿವ ಖಾತೆ ಬಗ್ಗೆ ಒತ್ತಡ ಹೇರುವುದು ಬೇಡ ಎಂದು ಈಗಾಗಲೇ ಸ್ಪಷ್ಟ ಸಂದೇಶ ನೀಡಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments