Webdunia - Bharat's app for daily news and videos

Install App

ಕಾಂಗ್ರೆಸ್ ರಾಜಕಾರಣ ಧರ್ಮಸ್ಥಳಕ್ಕೆ ಶಿಫ್ಟ್

Webdunia
ಸೋಮವಾರ, 25 ಜೂನ್ 2018 (08:44 IST)
ಮಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ನಾಯಕತ್ವ, ಸ್ಥಾನ ಹಂಚಿಕೆ ಕುರಿತಂತೆ ಉಂಟಾಗಿರುವ ರಾಜಕೀಯ ಅಸಮಾಧಾನಗಳು ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಶಿಫ್ಟ್ ಆಗಿದೆ.

ಇಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಗಾಗಿ ನಿನ್ನೆ ಕಾಂಗ್ರೆಸ್ ನಾಯಕರ ದಂಡೇ ಹರಿದುಬಂದಿತ್ತು. ಸಿದ್ದರಾಮಯ್ಯ ಆಪ್ತ ಶಾಸಕರಾದ ಮುನಿರತ್, ಭೈರತಿ ಬಸವರಾಜ್ ಸೇರಿದಂತೆ ಹಲವು ನಾಯಕರು ನಿನ್ನೆ ಇಲ್ಲಿಗೆ ಆಗಮಿಸಿದ್ದರು.

ಅದರ ಜತೆಗೆ ಡಿಸಿಎಂ ಡಾ. ಜಿ ಪರಮೇಶ್ವರ್ ಕೂಡಾ ಸಿದ್ದರಾಮಯ್ಯ ಭೇಟಿಗೆ ಆಗಮಿಸಿ ಸಂಪುಟ ದರ್ಜೆ ಸ್ಥಾನ, ನಿಗಮ ಮಂಡಳಿ ಅಧ್ಯಕ್ಷರ ಸ್ಥಾನ ಹಂಚಿಕೆ ಕುರಿತಂತೆ ಚರ್ಚೆ ನಡೆಸಿದ್ದಾರೆ. ಬಜೆಟ್ ಮಂಡನೆ ಕುರಿತಂತೆ ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದಾರೆ ಎಂಬ ವದಂತಿಗಳ ಹಿನ್ನಲೆಯಲ್ಲೇ ಪರಮೇಶ್ವರ್ ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೆ, ಸಿದ್ದರಾಮಯ್ಯಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಲು ನಿರ್ಧರಿಸಲಾಗಿದೆ. ಅಂತೂ ಶಾಂತಿವನದಲ್ಲೇ ಕುಳಿತು ರಾಜ್ಯ ರಾಜಕಾರಣವನ್ನು ಸಿದ್ದರಾಮಯ್ಯ ನಿಯಂತ್ರಿಸುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಮುಂದಿನ ಸುದ್ದಿ
Show comments