Webdunia - Bharat's app for daily news and videos

Install App

ಜಯನಗರ ಚುನಾವಣೆ: ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಮುನ್ನಡೆ

Webdunia
ಬುಧವಾರ, 13 ಜೂನ್ 2018 (08:43 IST)
ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಅಂಚೆ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಮುನ್ನಡೆ ಸಾಧಿಸಿದ್ದರೆ, ಉಳಿದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಸಾವಿನ ಹಿನ್ನಲೆಯಲ್ಲಿ ಈ ಕ್ಷೇತ್ರದ ಮತದಾನ ಮೊನ್ನೆ ನಡೆದಿತ್ತಷ್ಟೇ. ಇಲ್ಲಿ ಬಿಜೆಪಿಯಿಂದ ವಿಜಯ್ ಕುಮಾರ್ ಸಹೋದರ ಪ್ರಹ್ಲಾದ್ ಬಾಬು, ಕಾಂಗ್ರೆಸ್ ನಿಂದ ಶಾಸಕ ರಾಮಲಿಂಗಾ ರೆಡ್ಡಿ ಪುತ್ರ ಸೌಮ್ಯಾ ರೆಡ್ಡಿ ಸ್ಪರ್ಧಿಸಿದ್ದರು.

ಅಂಚೆ ಮತಗಳಲ್ಲಿ ಪೈಕಿ ಒಟ್ಟು 4 ಮತಗಳಲ್ಲಿ ಮೂರು ಬಿಜೆಪಿ ಪಾಲಾಗಿವೆ. ಮೊದಲ ಸುತ್ತಿನ ಮತ ಎಣಿಕೆ ಈಗಾಗಲೇ ಮುಕ್ತಾಯವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿ ಅಡಕೆ ಬೆಳೆಗಾರರು: ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿದ ರಾಜ್ಯದ ಸಂಸದರು

Karnataka Weather: ಇಂದು ಮಳೆಯ ಅಬ್ಬರವಿರಲಿದೆಯಾ ಇಲ್ಲಿದೆ ಹವಾಮಾನ ವರದಿ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments