Webdunia - Bharat's app for daily news and videos

Install App

ದ.ಕನ್ನಡದಲ್ಲಿ ಬಿಜೆಪಿಯೇ ಮುಂದು, ಕಾಂಗ್ರೆಸ್ ಗೆ ಒಂದೇ ಒಂದು!

Webdunia
ಮಂಗಳವಾರ, 15 ಮೇ 2018 (11:09 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗಲಾಟೆ, ಹಿಂದೂ ಕಾರ್ಯಕರ್ತರ ಕೊಲೆಗಳ ಕಾರಣದಿಂದ ಸುದ್ದಿಯಲ್ಲಿದ್ದ ದ.ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮಂಗಳೂರಿನಲ್ಲಿ ಯುಟಿ ಖಾದರ್ ಬಿಟ್ಟರೆ ಉಳಿದೆಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಿನ್ನಡೆಯಾಗಿದೆ. ಪುತ್ತೂರಿನಲ್ಲಿ ಸಂಜೀವ್ ಮಠಂದೂರು ಎದುರು ಕಾಂಗ್ರೆಸ್ ನ ಶಕುಂತಲಾ ಶೆಟ್ಟಿ, ಬಂಟ್ವಾಳದಲ್ಲಿ ರಮಾನಾಥ ರೈ ಹಿನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಈಗಾಗಲೇ ಶಾಸಕ ಅಂಗಾರ ಗೆಲುವು ಸಾಧಿಸಿದ್ದಾರೆ. ಇನ್ನು ಉಡುಪಿ, ಕಾರ್ಕಳದಲ್ಲೂ ಜನರು ಬಿಜೆಪಿಗೆ ಒಲವು ತೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments