ದ.ಕನ್ನಡದಲ್ಲಿ ಬಿಜೆಪಿಯೇ ಮುಂದು, ಕಾಂಗ್ರೆಸ್ ಗೆ ಒಂದೇ ಒಂದು!

Webdunia
ಮಂಗಳವಾರ, 15 ಮೇ 2018 (11:09 IST)
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗಲಾಟೆ, ಹಿಂದೂ ಕಾರ್ಯಕರ್ತರ ಕೊಲೆಗಳ ಕಾರಣದಿಂದ ಸುದ್ದಿಯಲ್ಲಿದ್ದ ದ.ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮಂಗಳೂರಿನಲ್ಲಿ ಯುಟಿ ಖಾದರ್ ಬಿಟ್ಟರೆ ಉಳಿದೆಲ್ಲಾ ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹಿನ್ನಡೆಯಾಗಿದೆ. ಪುತ್ತೂರಿನಲ್ಲಿ ಸಂಜೀವ್ ಮಠಂದೂರು ಎದುರು ಕಾಂಗ್ರೆಸ್ ನ ಶಕುಂತಲಾ ಶೆಟ್ಟಿ, ಬಂಟ್ವಾಳದಲ್ಲಿ ರಮಾನಾಥ ರೈ ಹಿನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಈಗಾಗಲೇ ಶಾಸಕ ಅಂಗಾರ ಗೆಲುವು ಸಾಧಿಸಿದ್ದಾರೆ. ಇನ್ನು ಉಡುಪಿ, ಕಾರ್ಕಳದಲ್ಲೂ ಜನರು ಬಿಜೆಪಿಗೆ ಒಲವು ತೋರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments