Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಬಹುದಾದ ಸೋಲುಗಳು ಈ ಘಟಾನುಘಟಿಗಳದ್ದು

Webdunia
ಮಂಗಳವಾರ, 15 ಮೇ 2018 (12:01 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರದ ಬಹುತೇಕ ಸಚಿವರಿಗೆ ಸೋಲಿನ ಶಾಕ್ ನೀಡಿದ್ದಾರೆ.

ಅದರಲ್ಲೂ ಕೆಲವು ಪ್ರಮುಖ ಸಚಿವರೇ ಸೋತಿರುವುದು ದೊಡ್ಡ ಶಾಕ್ ನೀಡಲಿದೆ. ಪ್ರಮುಖವಾಗಿ ಬಂಟ್ವಾಳದಲ್ಲಿ ನನಗೆ ಮುಸ್ಲಿಮರ ಓಟು ಸಾಕು ಎನ್ನುತ್ತಿದ್ದ ಸಚಿವ ಬಿ ರಮಾನಾಥ ರೈ ಸೋಲು, ಹಿಂದುಳಿದ ವರ್ಗದ ಪ್ರಮುಖ ನಾಯಕ ಎಂದೇ ಗುರುತಿಸಿಕೊಂಡಿದ್ದ ಸಚಿವ ಆಂಜನೇಯ ಸೋಲು, ಬಿಜೆಪಿ ಕಾರ್ಯಕರ್ತರೊಬ್ಬರ ಹತ್ಯೆ ಪ್ರಕರಣದಲ್ಲಿ ಆರೋಪಕ್ಕೊಳಗಾಗಿದ್ದ ಸಚಿವ ವಿನಯ್ ಕುಲಕರ್ಣಿಗೆ ಸೋಲಾಗಿದೆ. ಇದು ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ಯಾಯವಾಗಿ ಜೀವವೇ ಕಳೆದುಕೊಂಡ ಬೈಕ್ ಸವಾರ… ತ್ರಿಶ್ಶೂರ್ ನಲ್ಲಿ ನಡೆದ ಘನಘೋರ ದುರಂತವಿದು Video

ಬಡ ವ್ಯಕ್ತಿ ತನ್ನ ಅಳಲು ತೋಡಿಕೊಳ್ಳುತ್ತಿದ್ದರೆ ಜಿಲ್ಲಾಧಿಕಾರಿ ಐಫೋನ್ ಸ್ಕ್ರೋಲಿಂಗ್ ಮಾಡೋದರಲ್ಲೇ ಬ್ಯುಸಿ Video

ಜೈಲಿನಲ್ಲಿದ್ದರೂ… ಪ್ರಜ್ವಲ್ ರೇವಣ್ಣ ಬಗ್ಗೆ ಮತ್ತಷ್ಟು ಶಾಕಿಂಗ್ ವಿಚಾರಗಳು ಬಯಲು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೇಳಿದಷ್ಟು ಸಂಬಳ ಕೊಡದೇ ಬಡ ಕಾರ್ಮಿಕನಿಗೆ ವಂಚನೆ: ಮೇಲಧಿಕಾರಿ ಮುಖಕ್ಕೆ ಬಳೆ ಬಿಸಾಕಿ ಆತ ಹೇಳಿದ್ದೇನು ನೋಡಿ Video

ಮುಂದಿನ ಸುದ್ದಿ
Show comments