Webdunia - Bharat's app for daily news and videos

Install App

ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಬಹುದಾದ ಸೋಲುಗಳು ಈ ಘಟಾನುಘಟಿಗಳದ್ದು

Webdunia
ಮಂಗಳವಾರ, 15 ಮೇ 2018 (12:01 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರದ ಬಹುತೇಕ ಸಚಿವರಿಗೆ ಸೋಲಿನ ಶಾಕ್ ನೀಡಿದ್ದಾರೆ.

ಅದರಲ್ಲೂ ಕೆಲವು ಪ್ರಮುಖ ಸಚಿವರೇ ಸೋತಿರುವುದು ದೊಡ್ಡ ಶಾಕ್ ನೀಡಲಿದೆ. ಪ್ರಮುಖವಾಗಿ ಬಂಟ್ವಾಳದಲ್ಲಿ ನನಗೆ ಮುಸ್ಲಿಮರ ಓಟು ಸಾಕು ಎನ್ನುತ್ತಿದ್ದ ಸಚಿವ ಬಿ ರಮಾನಾಥ ರೈ ಸೋಲು, ಹಿಂದುಳಿದ ವರ್ಗದ ಪ್ರಮುಖ ನಾಯಕ ಎಂದೇ ಗುರುತಿಸಿಕೊಂಡಿದ್ದ ಸಚಿವ ಆಂಜನೇಯ ಸೋಲು, ಬಿಜೆಪಿ ಕಾರ್ಯಕರ್ತರೊಬ್ಬರ ಹತ್ಯೆ ಪ್ರಕರಣದಲ್ಲಿ ಆರೋಪಕ್ಕೊಳಗಾಗಿದ್ದ ಸಚಿವ ವಿನಯ್ ಕುಲಕರ್ಣಿಗೆ ಸೋಲಾಗಿದೆ. ಇದು ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್ ಹಾಕಿಸಿಕೊಳ್ಳುವ ನೆಪದಲ್ಲಿ ಬಂದು ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಈ ಮೂವರು ಹೇಗೆ ನಡೆದುಕೊಂಡ್ರು ನೋಡಿ, Video

Video, ನೀರಿನಲ್ಲಿ ತೇಲುತ್ತಿದೆ ಕಂತೆ ಕಂತೆ ₹500 ನೋಟುಗಳು, ಎಲ್ಲಿ ಗೊತ್ತಾ

ರೈಲಿನ ಮೇಲ್ಛಾವಣಿ ಏರಿದ ವ್ಯಕ್ತಿಗೆ ಕರೆಂಟ್ ಶಾಕ್, ಕೆಳಗಿಳಿಸಲು ಮಾಡಿದ ಹರಸಾಹಸ ನೋಡಿ, Video

ವರಮಹಾಲಕ್ಷ್ಮಿ ಹಬ್ಬಕ್ಕೆ ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ ನೋಡಿದ್ರೆ ಶಾಕ್ ಆಗ್ತೀರಾ, Video

ವೃಷಭಾವತಿ ಕೆರೆಯಲ್ಲಿ ತೇಲಿಬಂತು ಕಂತೆ ಕಂತೆ ಹಣ: ಸ್ಥಳೀಯರು ಶಾಕ್ Video

ಮುಂದಿನ ಸುದ್ದಿ
Show comments