ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಬಹುದಾದ ಸೋಲುಗಳು ಈ ಘಟಾನುಘಟಿಗಳದ್ದು

Webdunia
ಮಂಗಳವಾರ, 15 ಮೇ 2018 (12:01 IST)
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರದ ಬಹುತೇಕ ಸಚಿವರಿಗೆ ಸೋಲಿನ ಶಾಕ್ ನೀಡಿದ್ದಾರೆ.

ಅದರಲ್ಲೂ ಕೆಲವು ಪ್ರಮುಖ ಸಚಿವರೇ ಸೋತಿರುವುದು ದೊಡ್ಡ ಶಾಕ್ ನೀಡಲಿದೆ. ಪ್ರಮುಖವಾಗಿ ಬಂಟ್ವಾಳದಲ್ಲಿ ನನಗೆ ಮುಸ್ಲಿಮರ ಓಟು ಸಾಕು ಎನ್ನುತ್ತಿದ್ದ ಸಚಿವ ಬಿ ರಮಾನಾಥ ರೈ ಸೋಲು, ಹಿಂದುಳಿದ ವರ್ಗದ ಪ್ರಮುಖ ನಾಯಕ ಎಂದೇ ಗುರುತಿಸಿಕೊಂಡಿದ್ದ ಸಚಿವ ಆಂಜನೇಯ ಸೋಲು, ಬಿಜೆಪಿ ಕಾರ್ಯಕರ್ತರೊಬ್ಬರ ಹತ್ಯೆ ಪ್ರಕರಣದಲ್ಲಿ ಆರೋಪಕ್ಕೊಳಗಾಗಿದ್ದ ಸಚಿವ ವಿನಯ್ ಕುಲಕರ್ಣಿಗೆ ಸೋಲಾಗಿದೆ. ಇದು ಕಾಂಗ್ರೆಸ್ ಗೆ ದೊಡ್ಡ ಹೊಡೆತ ನೀಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments