Select Your Language

Notifications

webdunia
webdunia
webdunia
webdunia

ಉಪಸಮರದ ಕೈ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ

ಉಪಸಮರದ ಕೈ ಅಭ್ಯರ್ಥಿಗಳ ಪಟ್ಟಿ ಇಂದು ಘೋಷಣೆ
ಬೆಂಗಳೂರು , ಭಾನುವಾರ, 14 ಅಕ್ಟೋಬರ್ 2018 (08:27 IST)
ಬೆಂಗಳೂರು: ಲೋಕಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಸಮರದ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಬಹುತೇಕ ಫೈನಲ್ ಮಾಡಿದ್ದು, ಇಂದು ಘೋಷಣೆಯಾಗುವ ಸಾಧ್ಯತೆಯಿದೆ.

ನಿನ್ನೆಯೂ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸಭೆ ಸೇರಿ ಚರ್ಚೆ ನಡೆಸಿದ್ದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಂತಿಮ ಪಟ್ಟಿ ಘೋಷಣೆ ಮಾಡುವ ಸಾಧ‍್ಯತೆಯಿದೆ.

ಮೊನ್ನೆಯಷ್ಟೇ ನಡೆದ ಸಭೆಯಲ್ಲಿ ಬಳ್ಳಾರಿ ಕ್ಷೇತ್ರದ ಟಿಕೆಟ್ ಹಂಚಿಕೆ ಕುರಿತು ತೀವ್ರ ಚರ್ಚೆ ನಡೆಸಲಾಗಿತ್ತು. ಇಲ್ಲಿ ಉಪಸಮರದ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನತ್ತ ಇಂದು ಸಿಎಂ ಎಚ್ ಡಿಕೆ ಪ್ರಯಾಣ