Webdunia - Bharat's app for daily news and videos

Install App

ಹಿಜಾಬ್ ವಿಚಾರಣೆ ಮುಂದುವರಿಕೆ?

Webdunia
ಸೋಮವಾರ, 14 ಫೆಬ್ರವರಿ 2022 (11:25 IST)
ಬೆಂಗಳೂರು : ಮಹಾಮಾರಿ ಕೊರೊನಾದಿಂದಾಗಿ ಶಾಲೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈಗ ಮತ್ತೆ ಹಿಜಾಬ್ ವಿವಾದದಿಂದಾಗಿ ಶಾಲೆಗಳಿಂದ ದೂರ ಉಳಿಯುವಂತಾಗಿದೆ.

ಸದ್ಯ ಸರ್ಕಾರ ಇಂದಿನಿಂದ ಮತ್ತೆ ಶಾಲೆಗಳನ್ನು ತೆರೆಯಲು ಅವಕಾಶ ನೀಡದೆ. ಇಂತಹ ಸಮಯದಲ್ಲೇ ಸಮವಸ್ತ್ರ ಸಮರ ಕುರಿತು ಇವತ್ತು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಭಾರಿ ಕುತೂಹಲ ಕರಳಿಸಿದೆ.

ಮುಸ್ಲಿಂ ವಿದ್ಯಾರ್ಥಿನಿಯರ ಹಿಜಾಬ್ ಹಕ್ಕಿನ ವಿವಾದ ಮುಗಿಯುವ ಹಂತಕ್ಕೆ ಬಂದಿದೆ. ಇವತ್ತು 2.30 ಕ್ಕೆ ಹೈಕೋರ್ಟ್ ಪೂರ್ಣ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲಿದೆ.

ಅದು ಕೂಡ 6 ರಿಟ್ ಅರ್ಜಿ, ಕೆಲ ಮಧ್ಯಂತರ ಅರ್ಜಿಗಳ ವಿಚಾರಣೆ ಆಗಲಿದೆ. ಇವತ್ತು ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ ಮಾಡೋ ಸಾಧ್ಯತೆ ಇದೆ. ಅದು ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಒಂದು ವೇಳೆ ಹೈಕೋರ್ಟ್ ಪ್ರಶ್ನೆ ಕೇಳಿದ್ರೆ ಸರ್ಕಾರ ಕೈಗೊಂಡ ಕ್ರಮದ ಬಗ್ಗೆ ಎಜಿ ವಿವರಣೆ ಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments