Webdunia - Bharat's app for daily news and videos

Install App

ವಿವಾದ : ನಾಳೆ ಹೈಕೋರ್ಟ್‍ನಲ್ಲಿ PIL ಸಲ್ಲಿಕೆ

Webdunia
ಮಂಗಳವಾರ, 15 ನವೆಂಬರ್ 2022 (12:54 IST)
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜಾಮಿಯ ಮಸೀದಿಯೋ ಅಥವಾ ಮಂದಿರವೋ ಎಂಬ ವಿಚಾರ ಇದೀಗ ತಾರ್ಕಿಕ ಅಂತ್ಯ ಕಾಣಲು ನ್ಯಾಯಾಲಯದ ಮೆಟ್ಟಿಲು ಏರಿದೆ.

ಜಾಮಿಯ ಮಸೀದಿಯ ವಿವಾದ ನಾಳೆ ಬೆಂಗಳೂರಿನ ಹೈಕೋರ್ಟ್ ನಲ್ಲಿ ಭಜರಂಗ ಸೇನೆ ಪಿಐಎಲ್ ಸಲ್ಲಿಕೆ ಮಾಡಲಿದೆ. ಭಜರಂಗ ಸೇನೆಯಿಂದ ದಾವೆ ಹೂಡಿದ್ದು, ನಾಳೆ ಹೈಕೋರ್ಟ್ನಲ್ಲಿ ಜಾಮಿಯ ವಿವಾದ ಅಡ್ಮಿಶನ್ ಆಗಲಿರುವ ಆಗಲಿದೆ.

ಐದು ಮಂದಿ ವಕೀಲರ ತಂಡದಿಂದ ಕಾನೂನು ಹೋರಾಟ ನಡೆಯಲಿದ್ದು, ವಕೀಲ ರವಿಶಂಕರ್ ಹೆಚ್.ಎಸ್ ನೇತೃತ್ವದ ಐದು ಮಂದಿಯ ತಂಡ ಹೋರಾಟ ನಡೆಸಲಿದೆ. 

ಒಂದು ಕಡೆ ನಾಳೆ ಕೋರ್ಟ್ಲ್ಲಿ ಪಿಐಎಲ್ ಸಲ್ಲಿಕೆಯಾಗಲಿದ್ದು, ಶನಿವಾರ ಭಜರಂಗ ಸೇನೆಯ ಕಾರ್ಯಕರ್ತರು ಹಾಗೂ ಹನುಮ ಭಕ್ತರಿಂದ ಹರಕೆಯ ಪಾದಯಾತ್ರೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸುತ್ತಾರೆ: ಡಾ.ಯತೀಂದ್ರ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಮುಂದಿನ ಸುದ್ದಿ
Show comments