Webdunia - Bharat's app for daily news and videos

Install App

ವಿವಾದ : ನಾಳೆ ಹೈಕೋರ್ಟ್‍ನಲ್ಲಿ PIL ಸಲ್ಲಿಕೆ

Webdunia
ಮಂಗಳವಾರ, 15 ನವೆಂಬರ್ 2022 (12:54 IST)
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜಾಮಿಯ ಮಸೀದಿಯೋ ಅಥವಾ ಮಂದಿರವೋ ಎಂಬ ವಿಚಾರ ಇದೀಗ ತಾರ್ಕಿಕ ಅಂತ್ಯ ಕಾಣಲು ನ್ಯಾಯಾಲಯದ ಮೆಟ್ಟಿಲು ಏರಿದೆ.

ಜಾಮಿಯ ಮಸೀದಿಯ ವಿವಾದ ನಾಳೆ ಬೆಂಗಳೂರಿನ ಹೈಕೋರ್ಟ್ ನಲ್ಲಿ ಭಜರಂಗ ಸೇನೆ ಪಿಐಎಲ್ ಸಲ್ಲಿಕೆ ಮಾಡಲಿದೆ. ಭಜರಂಗ ಸೇನೆಯಿಂದ ದಾವೆ ಹೂಡಿದ್ದು, ನಾಳೆ ಹೈಕೋರ್ಟ್ನಲ್ಲಿ ಜಾಮಿಯ ವಿವಾದ ಅಡ್ಮಿಶನ್ ಆಗಲಿರುವ ಆಗಲಿದೆ.

ಐದು ಮಂದಿ ವಕೀಲರ ತಂಡದಿಂದ ಕಾನೂನು ಹೋರಾಟ ನಡೆಯಲಿದ್ದು, ವಕೀಲ ರವಿಶಂಕರ್ ಹೆಚ್.ಎಸ್ ನೇತೃತ್ವದ ಐದು ಮಂದಿಯ ತಂಡ ಹೋರಾಟ ನಡೆಸಲಿದೆ. 

ಒಂದು ಕಡೆ ನಾಳೆ ಕೋರ್ಟ್ಲ್ಲಿ ಪಿಐಎಲ್ ಸಲ್ಲಿಕೆಯಾಗಲಿದ್ದು, ಶನಿವಾರ ಭಜರಂಗ ಸೇನೆಯ ಕಾರ್ಯಕರ್ತರು ಹಾಗೂ ಹನುಮ ಭಕ್ತರಿಂದ ಹರಕೆಯ ಪಾದಯಾತ್ರೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments