Select Your Language

Notifications

webdunia
webdunia
webdunia
webdunia

ಕುಕ್ಕರ್ ಸ್ಫೋಟ : ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

ಕುಕ್ಕರ್ ಸ್ಫೋಟ : ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು
ಮಂಗಳೂರು , ಭಾನುವಾರ, 27 ನವೆಂಬರ್ 2022 (07:33 IST)
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಮಹಮ್ಮದ್ ಶಾರೀಕ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ.
 
ಇದೀಗ ಪೊಲೀಸರ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ವಿಷಯ ಬಯಲಾಗ್ತಿದೆ. ಮಂಗಳೂರಿಗೆ ಬಾಂಬ್ ಜೊತೆಗೆ ಬಂದಿದ್ದು ಕೇವಲ ಶಾರೀಕ್ ಮಾತ್ರ ಅಲ್ಲ. ಮತ್ತೊಬ್ಬ ವ್ಯಕ್ತಿ ಇದ್ದ ಅನ್ನುವ ಆತಂಕಕಾರಿ ಮಾಹಿತಿಯೂ ಬಯಲಾಗಿದೆ.

ಹೌದು.. ನವೆಂಬರ್ 19ರಂದು ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಗೂ ಮುನ್ನ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರೀಕ್ ಜೊತೆಗೆ ಇನ್ನಿಬ್ಬರು ಇದ್ದರು ಎನ್ನುವ ವಿಚಾರ ಬಯಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಜಾತ್ರೆಗೂ ತಟ್ಟಿದ ಧರ್ಮ ದಂಗಲ್