ಕುಕ್ಕರ್ ಸ್ಫೋಟ : ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು

Webdunia
ಭಾನುವಾರ, 27 ನವೆಂಬರ್ 2022 (07:33 IST)
ಮಂಗಳೂರು : ಕುಕ್ಕರ್ ಬಾಂಬ್ ಸ್ಫೋಟದ ರೂವಾರಿ ಮಹಮ್ಮದ್ ಶಾರೀಕ್ ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದಾನೆ.
 
ಇದೀಗ ಪೊಲೀಸರ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ವಿಷಯ ಬಯಲಾಗ್ತಿದೆ. ಮಂಗಳೂರಿಗೆ ಬಾಂಬ್ ಜೊತೆಗೆ ಬಂದಿದ್ದು ಕೇವಲ ಶಾರೀಕ್ ಮಾತ್ರ ಅಲ್ಲ. ಮತ್ತೊಬ್ಬ ವ್ಯಕ್ತಿ ಇದ್ದ ಅನ್ನುವ ಆತಂಕಕಾರಿ ಮಾಹಿತಿಯೂ ಬಯಲಾಗಿದೆ.

ಹೌದು.. ನವೆಂಬರ್ 19ರಂದು ಮಂಗಳೂರಿನ ನಾಗುರಿಯಲ್ಲಿ ನಡೆದ ಆಟೋ ಬಾಂಬ್ ಬ್ಲಾಸ್ಟ್ ಗೂ ಮುನ್ನ ಮೈಸೂರಿನಿಂದ ಮಂಗಳೂರಿಗೆ ಬಂದಿದ್ದ ಶಾರೀಕ್ ಜೊತೆಗೆ ಇನ್ನಿಬ್ಬರು ಇದ್ದರು ಎನ್ನುವ ವಿಚಾರ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments