Webdunia - Bharat's app for daily news and videos

Install App

ದಿಲ್ಲಿಯಲ್ಲಿ ಕೊರೊನಾ ಸ್ಫೋಟ!

Webdunia
ಗುರುವಾರ, 6 ಜನವರಿ 2022 (16:48 IST)
ಹೊಸದಿಲ್ಲಿ : ದೆಹಲಿಯಲ್ಲಿ ಕೊರೊನಾ ಒಂದೇ ದಿನ ಕೋವಿಡ್ ಸೋಂಕಿತರ ಸಂಖ್ಯೆ 41.5% ಹೆಚ್ಚಳವಾಗಿದ್ದು, ಒಟ್ಟು 15,097 ಮಂದಿಗೆ ಸೋಂಕು ತಟ್ಟಿದೆ.

ಆ ಮೂಲಕ ದೇಶದಲ್ಲಿ ಕೋವಿಡ್ನ ಮೂರನೇ ಅಲೆ ಅಪ್ಪಳಿಸಿರುವುದು ಖಚಿತಗೊಂಡಿದೆ. 2021ರ ಮೇ 8 ರ ಬಳಿಕ ಇಷ್ಟೊಂದು ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದ್ದು ಇದೇ ಮೊದಲು. ಕಳೆದ 24 ಗಂಟೆಯಲ್ಲಿ ಶೇ. 15 ರಷ್ಟು ಪಾಸಿಟಿವಿಟಿ ದರ ದಾಖಲಾಗಿದ್ದು, ದೆಹಲಿಯಲ್ಲಿ ಪರಿಸ್ಥಿತಿ ತೀರಾ ಗಂಭೀರವಾಗಿದೆ ಎನ್ನುವುದರ ಸಂಕೇತ ಇದು.

ಇದೇ ವೇಳೆ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಳವಾಗಿದೆ. ಜನವರಿ 1 ರಂದು 247 ಮಂದಿ ಆಸ್ಪತ್ರೆಗೆ ದಾಖಲಾದರೇ, ಜನವರಿ 4 ರಂದಯ 531 ಮಂದಿ ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

'ಸದ್ಯ 1000 ದಲ್ಲಿ ಓರ್ವ ಸಾವಿಗೀಡಾಗುತ್ತಿದ್ದಾರೆ. ಕಳೆದ ಬಾರಿಗೆ ಹೋಲಿಕೆ ಮಾಡಿದರೆ, ಈ ಬಾರಿ ಪರಿಸ್ಥಿತಿ ಚೆನ್ನಾಗಿದೆ. ಹಾಸಿಗೆಗಳ ಲಭ್ಯತೆ, ಇನ್ನಿತರ ಸೌಲಭ್ಯಗಳು ಸಜ್ಜಾಗಿದ್ದು, ದೆಹಲಿಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ.

ಬುಧವಾರ 9000 ಬೆಡ್ ಇದ್ದು, ಇಂದು 12,000 ಬೆಡ್ಗಳು ಸಜ್ಜಾಗಿವೆ. ದೈನಂದಿನ 90,000 ಪರೀಕ್ಷೆಗಳು ನಡೆಯುತ್ತಿವೆ' ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments