ಸಾವಿರ ಗಡಿ ದಾಟಿದ ಕೊರೊನಾ ಕೇಸ್!

Webdunia
ಸೋಮವಾರ, 17 ಜನವರಿ 2022 (06:37 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಬ್ರೇಕ್ ಫೇಲ್ ಆದಂತೆ ಕಾಣುತ್ತಿದೆ.

ಇಂದು ಒಟ್ಟು 34,047 ಕೇಸ್ ದಾಖಲಾಗಿದ್ದು, 13 ಮರಣ ಪ್ರಕರಣ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಕೊರೊನಾ ತಾಂಡವ ಮತ್ತಷ್ಟು ಹೆಚ್ಚಿದ್ದು, ಇಂದು ಬರೋಬ್ಬರಿ 21,071 ಕೇಸ್ ದಾಖಲಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 19.29% ಕ್ಕೇರಿದೆ.

ಜಿಲ್ಲೆಗಳಲ್ಲೂ ಕೂಡ ಕೊರೊನಾ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಹಾಸನ, ಮೈಸೂರು ಮತ್ತು ತುಮಕೂರು ಮೂರು ಜಿಲ್ಲೆಗಳಲ್ಲಿ ಸಾವಿರಕ್ಕೂ ಅಧಿಕ ಕೇಸ್ ದಾಖಲಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,97,982 ರಾಜ್ಯದಲ್ಲಿ ಇಂದು ಒಟ್ಟು 5,902 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈವರೆಗೆ ರಾಜ್ಯದಲ್ಲಿ ಒಟ್ಟು 32,20,087 ಮಂದಿಗೆ ಕೊರೊನಾ ಬಂದಿದೆ. 39,83,645 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.03 ರಷ್ಟಿದೆ. ಬೆಂಗಳೂರಿನಲ್ಲಿ ಒಟ್ಟು 21,071 ಪಾಸಿಟಿವ್ ಕೇಸ್ ದಾಖಲಾದರೆ, 3,978 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 5 ಮರಣ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಅಡ್ಡಮತದಾನ ಆಂತರಿಕ ತನಿಖೆ ವರದಿ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆ: ಸಿ.ಟಿ. ರವಿ

ಕೇತನ್ ಅಗರ್ವಾಲ್ ಕೊಂದಿದ್ರೆ ಸಿಯಾಳನ್ನು ಗಲ್ಲಿಗೆ ಹಾಕಿ ಎಂದ ಪೋಷಕರಿಂದಲೇ ಮಗಳ ಪರ ಖ್ಯಾತ ವಕೀಲರ ನೇಮಕ

ಪ್ರಧಾನಿ ಮೋದಿ ಕ್ಯಾಬಿನೆಟ್ ಬದಲಾವಣೆ: ಯಾರನ್ನು ಕೈ ಬಿಡಬಹುದು, ಯಾರಿಗೆ ಸಚಿವ ಸ್ಥಾನ ಸಿಗಬಹುದು ಇಲ್ಲಿದೆ ಪಟ್ಟಿ

ಈ ಒಬ್ಬ ಅಧಿಕಾರಿ ಇಲ್ಲದೇ ಹೋಗಿದ್ದರೆ ಹಳ್ಳ ಹಿಡಿಯಿತ್ತಿತ್ತು ಕೇತನ್ ಅಗರ್ವಾಲ್ ಮರ್ಡರ್ ಕೇಸ್

ಮುಂದಿನ ಸುದ್ದಿ
Show comments