ಕೊರೊನಾ, ಡೆಂಘಿ, ಮಲೇರಿಯಾಗೆ ಜನ ತತ್ತರ!

Webdunia
ಮಂಗಳವಾರ, 9 ಆಗಸ್ಟ್ 2022 (06:46 IST)
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಒಂದು ವಾರದಿಂದ ಬಿಟ್ಟು ಬಿಡದೇ ಜಡಿಮಳೆ ಅಬ್ಬರಿಸುತ್ತಿದ್ದಾನೆ.

ಭಾರೀ ಮಳೆಯಿಂದ ಬಾನಿಂದ ಸೂರ್ಯ ಮರೆಯಾಗಿದ್ದಾನೆ. ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರಿನಲ್ಲಿ ಈಗ ಸಾಂಕ್ರಾಮಿಕ ಕಾಯಿಲೆ ಹಬ್ ಆಗಿ ಮಾರ್ಪಾಡಾಗಿದೆ. ಸಿಲಿಕಾನ್ ಸಿಟಿ ಪೋಷಕರೇ ಹುಷಾರ್ ಪೋಷಕರೇ ನಿಚ್ಚ ಮಕ್ಕಳನ್ನು ಆದಷ್ಟು ಬೆಚ್ಚಗಿಟ್ಟುಕೊಂಡು ಆರೋಗ್ಯ ಕಾಪಾಡಿ.

ಕಳೆದೊಂದು ವಾರದಿಂದ ಆಶ್ಲೇಷ ಜಡಿ ಮಳೆಯ ಅಬ್ಬರ ಬೆಂಗಳೂರನ್ನು ನಡುಗಿಸಿದೆ. ಸೂರ್ಯ ದರ್ಶನ ನೀಡ್ತಲೇ ಇಲ್ಲ. ನಿತ್ಯವೂ ಮುಸಲಧಾರೆಯದ್ದೇ ಕಾರುಬಾರು. ಇದರ ಎಫೆಕ್ಟ್ ನಿಂದ ಬೆಂಗಳೂರಿನ ಆಸ್ಪತ್ರೆಗಳಂತೂ ಹೌಸ್ ಫುಲ್ ಆಗಿದೆ.

ಜ್ವರ, ಶೀತ, ಸೇರಿದಂತೆ ಹವಮಾನ ವೈಪರೀತ್ಯದಿಂದ ಸಾಂಕ್ರಾಮಿಕ ಕಾಯಿಲೆ ಹೆಚ್ಚಾಗಿದ್ದು, ಕೆ.ಸಿ. ಜನರಲ್, ಬೌರಿಂಗ್ ಆಸ್ಪತ್ರೆಯ ಒಪಿಡಿಗಳು ತುಂಬಿ ತುಳುಕುತ್ತಿದೆ.

ಕೊರೊನಾ ಕೇಸ್ ಒಂದ್ಕಡೆ ಹೆಚ್ಚಳ ಆಗ್ತಿದ್ದು, ಕೇಂದ್ರ್ರವೂ ಅಲರ್ಟ್ ಮೆಸೇಜ್ ಕೊಟ್ಟಿದೆ. ಜೊತೆಗೆ ಡೆಂಘಿ, ಮಲೇರಿಯಾ, ಇಲಿ ಜ್ವರದ ಕಾಟವೂ ರಾಜ್ಯದಲ್ಲಿ ಕಾಡುತ್ತಿದೆ ಅಂತಾ ಸ್ವತಃ ಆರೋಗ್ಯ ಸಚಿವರೇ ಹೇಳಿದ್ದು, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಅಂತ ಎಚ್ಚರಿಕೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments