Webdunia - Bharat's app for daily news and videos

Install App

ರಾಜ್ಯದಲ್ಲಿ ಕೊರೊನಾ ಸ್ಫೋಟ !

Webdunia
ಗುರುವಾರ, 30 ಜೂನ್ 2022 (07:01 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ಇಂದು ವರದಿಯಾಗಿದೆ.

ಇಂದು ಬೆಂಗಳೂರು ನಗರದಲ್ಲಿ 1,109 ಕೇಸ್ ಜೊತೆಗೆ ಏಕೈಕ ಮರಣ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 5,393ಕ್ಕೆ ಏರಿಕೆ ಕಂಡಿದೆ.

ಬೆಂಗಳೂರು ನಗರದ ಬಳಿಕ ಜಿಲ್ಲೆಗಳ ಪೈಕಿ ಮೈಸೂರಿನಲ್ಲಿ 31 ಮತ್ತು ದಕ್ಷಿಣ ಕನ್ನಡದಲ್ಲಿ 29 ಪಾಸಿಟಿವ್ ಪ್ರಕರಣ ದಾಖಲಾಗುವ ಮೂಲಕ ಕೊರೊನಾ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಕಂಡುಬಂದಿದೆ. ಇದೀಗ ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 5,707ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 4.84 ಏರಿಕೆ ಕಂಡಿದೆ. 

ರಾಜ್ಯದಲ್ಲಿ ಇಂದು ಒಟ್ಟು 2,33,965 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 25,753 ಸ್ಯಾಂಪಲ್ (ಆರ್ಟಿಪಿಸಿಆರ್ 18,753 + 7,000 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲ್ಟರ್ ಇಲ್ಲ, ಸ್ಕ್ರಿಪ್ಟ್ ಬೇಡ ಸದನದಲ್ಲಿ ಅಬ್ಬರಿಸಿದ ದಳಪತಿ ವಿಜಯ್: ಎದ್ದು ಹೋದ ಉದಯನಿಧಿ ಸ್ಟಾಲಿನ್

ಆಪ್ತೆ ತ್ರಿಷಾ ಕೃಷ್ಣನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಅಧಿವೇಶನದಲ್ಲಿ ಗುಡುಗಿದ ಸಿಎಂ ದಳಪತಿ ವಿಜಯ್‌

ರಾಜ್ಯದಲ್ಲಿ ದಿಡೀರ್ ಬೇಸಿಗೆಯ ವಾತಾವರಣ: ಬಿಸಿಲಿನ ಬೇಗೆ ಹೆಚ್ಚಾಗಲು ಕಾರಣವೇನು ಇಲ್ಲಿದೆ ವಿವರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮನೆ ಮುಂದೆ ಕಾರು ನಿಲ್ಲಿಸಿದ್ದಕ್ಕೆ ಮಹಿಳೆ ಮಾಡಿದ್ದೇನು, ಎಷ್ಟಿರಬೇಡ ಇವಳಿಗೆ ಎಂದ ನೆಟ್ಟಿಗರು Video

ಮುಂದಿನ ಸುದ್ದಿ
Show comments