ತ್ರಿಶತಕ ಬಾರಿಸಿದ ಕೊರೊನಾ!

Webdunia
ಸೋಮವಾರ, 20 ಡಿಸೆಂಬರ್ 2021 (07:10 IST)
ಬೆಂಗಳೂರು : ಕರ್ನಾಟಕ ರಾಜ್ಯಾದ್ಯಂತ ಭಾನುವಾರ 300 ಕೊರೊನಾ ವೈರಸ್ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಈವರೆಗೆ ದೃಢಪಟ್ಟ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,02,427ಕ್ಕೆ ಏರಿಕೆ ಕಂಡಿದೆ. ಈ ಪೈಕಿ ರಾಜ್ಯದಲ್ಲಿ ಈವರೆಗೂ 14 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿವೆ.

ಭಾನುವಾರ ಕೂಡಾ ರಾಜ್ಯಾದ್ಯಂತ 279 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯಾದ್ಯಂತ ಗುಣಮುಖರಾಗಿ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 29,56,970ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಸದ್ಯ ಇರುವ ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 7,140ಕ್ಕೆ ಏರಿಕೆ ಕಂಡಿದೆ.

 
ಚಿಕಿತ್ಸೆ ಫಲಿಸದೇ ಭಾನುವಾರ ಓರ್ವ ಕೊರೊನಾ ಸೋಂಕಿತನ ಸಾವನ್ನಪ್ಪಿದ್ದಾನೆ. ರಾಜ್ಯಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 38,288ಕ್ಕೆ ಏರಿಕೆ ಕಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ದೇವಸ್ಥಾನದ ಚಿನ್ನ ಕಳವು: ಕೇರಳ ಹೈಕೋರ್ಟ್‌ನಿಂದ ಮಹತ್ವದ ಸೂಚನೆ

ಸಮೀಕ್ಷೆಯಿಂದಾಗಿ ಮಕ್ಕಳ ಕಲಿಕೆಗೆ ಭಾರೀ ಪೆಟ್ಟು: ವಿಜಯೇಂದ್ರ ಆಕ್ರೋಶ

ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾದ ತಾಯಿ, ಪತಿಯ ಈ ಬೆದರಿಕೆಯೇ ಕಾರಣವಾಯಿತೇ

2013ರಿಂದ 2023ರ ನಡುವೆ ದಲಿತರ ಮೇಲಿನ ಅಪರಾಧ ಹೆಚ್ಚಳ: ಮಲ್ಲಿಕಾರ್ಜುನ ಖರ್ಗೆ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments