Webdunia - Bharat's app for daily news and videos

Install App

ಭಾರತದಲ್ಲಿ ಕೊರೊನಾ ಅಬ್ಬರ!

Webdunia
ಬುಧವಾರ, 5 ಜನವರಿ 2022 (08:40 IST)
ದೇಶದಲ್ಲಿ ಕೊರೊನಾ ವೈರಸ್ ವಿಜೃಂಭಿಸುತ್ತಿದೆ. ಸತತ ಎರಡನೇ ದಿನವೂ 30 ಸಾವಿರಕ್ಕೂ ಹೆಚ್ಚು ಕೇಸ್ ವರದಿ ಆಗಿವೆ.
 
ನಿನ್ನೆ 11.54 ಲಕ್ಷ ಟೆಸ್ಟ್ ನಡೆಸಿದ್ರೆ ಇಂದು 37,379 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1.71 ಲಕ್ಷ ದಾಟಿದೆ.

ಆದ್ರೆ ಶೇಕಡಾ 90 ರಷ್ಟು ಮಂದಿಯಲ್ಲಿ ಸೋಂಕು ಲಕ್ಷಣ ಕಾಣಿಸಿಲ್ಲ ಎಂಬುದು ಗಮನಾರ್ಹ ವಿಚಾರ ಮತ್ತು ಸಮಾಧಾನದ ವಿಚಾರ ಅಂದ್ರೆ ಆಸ್ಪತ್ರೆಗೆ ದಾಖಲಾದ ಸೋಂಕಿತರ ಪೈಕಿ, ಕೇವಲ 0.5 ರಷ್ಟು ಮಂದಿಗೆ ಮಾತ್ರ ಆಕ್ಸಿಜನ್ ಸಪೋರ್ಟ್ ಬೇಕಾಗುತ್ತದೆ. ಆಸ್ಪತ್ರೆಗೆ ದಾಖಲಾದ ಸೋಂಕಿತರು ಮೂರು ದಿನಗಳಲ್ಲಿ ಡಿಸ್ಚಾರ್ಜ್ ಆಗುತ್ತಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕೇಂದ್ರ ಮಂತ್ರಿ ಮಹೇಂದ್ರನಾಥ್ ಪಾಂಡೇಗೆ ಸೋಂಕು ತಗುಲಿದೆ. ಛತ್ತೀಸ್ಘಡದಲ್ಲಿ ಕಾರ್ಯನಿರ್ವಹಿಸ್ತಿರುವ ಕೋಬ್ರಾ ಪಡೆ 36 ಯೋಧರಿಗೆ ಸೋಂಕು ತಗುಲಿದೆ. ಕೊರೊನಾದೊಂದಿಗೆ ದೇಶದಲ್ಲಿ ಒಮಿಕ್ರಾನ್ ಕೇಸ್ಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments