ರಾಜ್ಯದಲ್ಲಿ ಕೊರೊನಾ ಸೋಂಕು ಏರಿಳಿತ!

Webdunia
ಮಂಗಳವಾರ, 10 ಮೇ 2022 (08:09 IST)
ಬೆಂಗಳೂರು : ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆಯಲ್ಲೇ ಏರಿಕೆ ಕಂಡುಬಂದಿದೆ.

ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, 128 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕು ಸುಧಾರಿಸುತ್ತಿರುವ ವೇಳೆ ಈ ವಾರದಲ್ಲಿ ಸೋಂಕಿನಿಂದ ಜನರು ಮೃತಪಡುತ್ತಿದ್ದಾರೆ.

ಈ ಹಿನ್ನೆಲೆ ಆರೋಗ್ಯ ಇಲಾಖೆ ಕೊರೊನಾ ಮುನ್ನೆಚರಿಕೆ ಕ್ರಮಗಳ ಕಡೆ ಹೆಚ್ಚು ಗಮನ ಹರಿಸಿದೆ. ಇಂದು 11,142 ಜನರು ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾರೆ. ಇಂದು 90 ಮಂದಿಗೆ ಸೋಂಕು ತಗುಲಿದೆ.

ಇಲ್ಲಿವರೆಗೂ 40,063 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ. 0.80% ಸೋಂಕು ಪ್ರಮಾಣ ಇದೆ. 1.11% ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದಲ್ಲಿ ಇಂದು 63,180 ಜನರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಒಟ್ಟು 11,142 ಸ್ಯಾಂಪಲ್ (ಆರ್ಟಿಪಿಸಿಆರ್ 9,434 + 1,708 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಹುದ್ದೆ ನಿರ್ಧಾರವಾಗಬೇಕಾದ್ರೆ ಇವರೊಬ್ಬರು ಬರಬೇಕು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜನಾರ್ಧನ ರೆಡ್ಡಿ ಮನೆ ಬಳಿ ಶೂಟೌಟ್: ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ನಾಪತ್ತೆ

ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ, ಎಷ್ಟು ರೂಪಾಯಿ ಸಿಗುತ್ತದೆ

ಮುಂದಿನ ಸುದ್ದಿ
Show comments