ಮತ್ತೆ ಭಾರತದಲ್ಲಿ ಕೊರೊನಾ ಭೀತಿ.. ಎಚ್ಚರಿಕೆ!

Webdunia
ಶುಕ್ರವಾರ, 23 ಡಿಸೆಂಬರ್ 2022 (08:49 IST)
ಕೊರೊನಾ ವೈರಸ್ ತವರು ಚೀನಾ. ಮಾರಣಾಂತಿಕ ವೈರಸ್ ಮೂಲಕ ವಿಶ್ವಾದ್ಯಂತ ಸಾವು-ನೋವು, ಆರ್ಥಿಕ ಕುಸಿತಕ್ಕೆ ಈ ಡ್ರ್ಯಾಗನ್ ರಾಷ್ಟ್ರವೇ ಕಾರಣ. ಆದರೆ ಆ ಜವಾಬ್ದಾರಿಯನ್ನೂ ಈವರೆಗೂ ಚೀನಾ ಹೊತ್ತುಕೊಂಡಿಲ್ಲ.

ಕೋವಿಡ್-19, ಡೆಲ್ಟಾ, ಓಮಿಕ್ರಾನ್ ಹೀಗೆ ಮೂರು ಅಲೆಗಳ ಮೂಲಕ ಇಡೀ ಜಗತ್ತನ್ನು ವೈರಸ್ ಹಿಂಡಿ ಹಿಪ್ಪೆ ಮಾಡಿತ್ತು. ಅದಾದ ಬಳಿಕ ಸ್ವಲ್ಪ ಚೇತರಿಕೆ ಕಾಣಿಸಿಕೊಳ್ಳುವ ಹೊತ್ತಿನಲ್ಲೇ ಈಗ ಮತ್ತೆ 4ನೇ ಅಲೆಯ ಭೀತಿ ಶುರುವಾಗಿದೆ.

ಹೌದು, ಚೀನಾದಲ್ಲಿ ಮತ್ತೆ ಕೊರೊನಾ ಹಾವಳಿ ಜೋರಾಗಿದೆ. ಕೊರೊನಾ ಉಪತಳಿಯು ಬಹು ವೇಗವಾಗಿ ದೇಶಾದ್ಯಂತ ಹರಡುತ್ತಿರುವುದು ವಿಶ್ವಮಟ್ಟದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬಿಎಫ್.7 ಉಪ ತಳಿ ಲಕ್ಷಣಗಳೇನು?

ಓಮಿಕ್ರಾನ್ ರೂಪಾಂತರದ BF.7 ಉಪ-ತಳಿ ಲಕ್ಷಣ ಕೊರೊನಾ ವೈರಸ್ ಸೋಂಕು ತಗುಲಿದ ವ್ಯಕ್ತಿಗಳಲ್ಲಿ ಸಾಮಾನ್ಯವಾಗಿ ಜ್ವರ, ಕೆಮ್ಮು, ಶ್ವಾಸಕೋಶ ಸಮಸ್ಯೆಗಳು ಪ್ರಾಥಮಿಕವಾಗಿ ಗೋಚರಿಸುತ್ತವೆ. ಅಂತೆಯೇ ಓಮಿಕ್ರಾನ್ ರೂಪಾಂತರದ ಬಿಎಫ್.7 ಉಪ-ತಳಿಯ ಲಕ್ಷಣಗಳೆಂದರೆ, ಜ್ವರ, ಗಂಟಲು ನೋವು, ಮೂಗು ಸ್ರವಿಸುವಿಕೆ, ಕೆಮ್ಮು, ಉಸಿರಾಟದ ಸಮಸ್ಯೆ.

ಮಧುಮೇಹಿಗಳಿಗೆ ಮಾಸ್ಕ್ ಕಡ್ಡಾಯ

‘ಕೋವಿಡ್–19 ಕುರಿತು ಆತಂಕಕ್ಕೆ ಒಳಗಾಗುವ ಅಗತ್ಯ ಇಲ್ಲ. ಮಧುಮೇಹ, ಅಧಿಕ ರಕ್ತದೊತ್ತಡ ಇರುವವರು (ಕೋಮಾರ್ಬಿಡಿಟಿ), ವಯಸ್ಸಾದವರು ಜನಜಂಗುಳಿ ಇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು’ ಎಂಬುದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ.ವಿ.ಕೆ.ಪೌಲ್ ಸಲಹೆಯಾಗಿದೆ.   

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments