Webdunia - Bharat's app for daily news and videos

Install App

ಬೆಂಗಳೂರು ಮಂದಿಗೆ ಕೊರೊನಾ ಶಾಕ್!

Webdunia
ಸೋಮವಾರ, 1 ನವೆಂಬರ್ 2021 (13:01 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ನಿಯಂತ್ರಣಗೊಂಡಿದೆ. ಆದ್ರೆ ಕೊರೊನಾತಂಕ ಮಾತ್ರ ಕಡಿಮೆ ಆಗಿಲ್ಲ.
ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಆದರೂ ಸಾವಿನ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಸೋಂಕಿತರ ಸಂಖ್ಯೆ ಇಳಿಮುಖ ಹಿನ್ನಲೆಯಲ್ಲಿ ಕೊರೊನಾ ಟೆಸ್ಟಿಂಗ್ ಕಡಿಮೆ ಮಾಡಲಾಗುತ್ತಿದೆ.
ತಜ್ಞರು ಈ ಹಿಂದೆ ಮೂರನೇ ಅಲೆ ಬರುವ ಎಚ್ಚರಿಕೆ ನೀಡಿದ್ರು ಆದ್ರೆ ಸೋಂಕಿತರ ಸಂಖ್ಯೆ ಕಡಿಮೆಯಾದ ಕಾರಣ ಮೂರನೇ ಆರಂಭವಾಗಿಲ್ಲ ಎಂಬ ನಿರಾಳದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಇತ್ತು. ಆದ್ರೆ ಈಗ ಮೂರನೇ ಅಲೆ ಸದ್ದಿಲ್ಲದೆ ಬಂದಿದೆಯಾ ಎಂಬ ಆತಂಕ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments