ಬೆಂಗಳೂರು ಮಂದಿಗೆ ಕೊರೊನಾ ಶಾಕ್!

Webdunia
ಸೋಮವಾರ, 1 ನವೆಂಬರ್ 2021 (13:01 IST)
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ನಿಯಂತ್ರಣಗೊಂಡಿದೆ. ಆದ್ರೆ ಕೊರೊನಾತಂಕ ಮಾತ್ರ ಕಡಿಮೆ ಆಗಿಲ್ಲ.
ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಆದರೂ ಸಾವಿನ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಸೋಂಕಿತರ ಸಂಖ್ಯೆ ಇಳಿಮುಖ ಹಿನ್ನಲೆಯಲ್ಲಿ ಕೊರೊನಾ ಟೆಸ್ಟಿಂಗ್ ಕಡಿಮೆ ಮಾಡಲಾಗುತ್ತಿದೆ.
ತಜ್ಞರು ಈ ಹಿಂದೆ ಮೂರನೇ ಅಲೆ ಬರುವ ಎಚ್ಚರಿಕೆ ನೀಡಿದ್ರು ಆದ್ರೆ ಸೋಂಕಿತರ ಸಂಖ್ಯೆ ಕಡಿಮೆಯಾದ ಕಾರಣ ಮೂರನೇ ಆರಂಭವಾಗಿಲ್ಲ ಎಂಬ ನಿರಾಳದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಇತ್ತು. ಆದ್ರೆ ಈಗ ಮೂರನೇ ಅಲೆ ಸದ್ದಿಲ್ಲದೆ ಬಂದಿದೆಯಾ ಎಂಬ ಆತಂಕ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments