Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ!

Webdunia
ಮಂಗಳವಾರ, 7 ಜೂನ್ 2022 (12:15 IST)
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 297ಕ್ಕೆ ಏರಿಕೆ ಕಂಡಿದ್ದು, ಈ ಮೂಲಕ ಮುನ್ನೂರರ ಸನಿಹಕ್ಕೆ ಕಾಲಿಟ್ಟಿದೆ.

ಇನ್ನೊಂದೆಡೆ ಬೆಂಗಳೂರು ನಗರ ಒಂದರಲ್ಲೇ 276 ಕೇಸ್ ವರದಿಯಾಗಿ ಆತಂಕ ಮೂಡಿಸಿದೆ. ಬೆಂಗಳೂರಿನಲ್ಲಿ 276 ಪಾಸಿಟಿವ್ ಪ್ರಕರಣ ವರದಿಯಾಗಿರುವುದು ನಗರದಲ್ಲಿ ಮತ್ತೆ ಕೊರೊನಾ ಆತಂಕ ಮೂಡಿಸುತ್ತಿದೆ.

ಬೆಂಗಳೂರು ಹೊರತು ಪಡಿಸಿ ದಕ್ಷಿಣಕನ್ನಡದಲ್ಲಿ ದಾಖಲಾದ 8 ಪ್ರಕರಣ ಜಿಲ್ಲೆಯಲ್ಲಿ ದಾಖಲಾದ ಹೆಚ್ಚಿನ ಕೇಸ್ ಆಗಿದೆ. ಪಾಸಿಟಿವ್ ಕೇಸ್ಗಳ ಸಂಖ್ಯೆ ಏರಿಕೆ ಕಾಣುವುದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆ ಕಾಣುತ್ತಿದೆ. ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 2,204ಕ್ಕೆ ತಲುಪಿದೆ. 

ಬೆಂಗಳೂರು ಹೊರತು ಪಡಿಸಿ ಉಳಿದಂತೆ 8 ಜಿಲ್ಲೆಗಳಲ್ಲಿ 21 ಕೇಸ್ ಮತ್ತು 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 187 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.45 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,065 ಮರಣ ಪ್ರಕರಣ ಪತ್ತೆಯಾಗಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments