Webdunia - Bharat's app for daily news and videos

Install App

ಕೋವಿಡ್: ಓದಿಗೆ ಗುಡ್‌ಬೈ ಹೇಳಿದ ಮಕ್ಕಳು

Webdunia
ಶನಿವಾರ, 11 ಡಿಸೆಂಬರ್ 2021 (11:27 IST)
ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ಅವಧಿಯಲ್ಲಿ ಶಾಲೆಗಳು ಮುಚ್ಚಿದ್ದರಿಂದ ಶೇ.70 ರಷ್ಟುಮಕ್ಕಳು ಆನ್ಲೈನ್ ಸೇರಿದಂತೆ ಯಾವುದೇ ರೀತಿಯಲ್ಲೂ ಕಲಿಕೆಯಲ್ಲಿ ಪಾಲ್ಗೊಂಡಿಲ್ಲ.

ಕೃಷಿ ಮತ್ತಿತರ ಕೆಲಸದಲ್ಲಿ ತಮ್ಮನ್ನು ತೊಡಗಿಸಿದ್ದಾರೆ. ಬಹಳಷ್ಟು ಮಕ್ಕಳು ಓದು ಬರಹದಲ್ಲಿ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಇದು ಕರ್ನಾಟಕ ರಾಜ್ಯ ಮಕ್ಕಳ ನಿಗಾ ಕೇಂದ್ರ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಮಕ್ಕಳ ಪರಿಸ್ಥಿತಿ ಕುರಿತು ನಡೆಸಿದ ತೌಲನಿಕ ಅಧ್ಯಯನ ವರದಿಯಲ್ಲಿ ಕಂಡುಬಂದಿರುವ ಅಂಶಗಳು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಚ್.ಸಿ.ರಾಘವೇಂದ್ರ ಶುಕ್ರವಾರ ಈ ವರದಿಯನ್ನು ಬಿಡುಗಡೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments