Webdunia - Bharat's app for daily news and videos

Install App

ಕೋವಿಡ್: ಓದಿಗೆ ಗುಡ್‌ಬೈ ಹೇಳಿದ ಮಕ್ಕಳು

Webdunia
ಶನಿವಾರ, 11 ಡಿಸೆಂಬರ್ 2021 (11:27 IST)
ಬೆಂಗಳೂರು : ಕೋವಿಡ್ ಹಾಗೂ ಲಾಕ್ ಡೌನ್ ಅವಧಿಯಲ್ಲಿ ಶಾಲೆಗಳು ಮುಚ್ಚಿದ್ದರಿಂದ ಶೇ.70 ರಷ್ಟುಮಕ್ಕಳು ಆನ್ಲೈನ್ ಸೇರಿದಂತೆ ಯಾವುದೇ ರೀತಿಯಲ್ಲೂ ಕಲಿಕೆಯಲ್ಲಿ ಪಾಲ್ಗೊಂಡಿಲ್ಲ.

ಕೃಷಿ ಮತ್ತಿತರ ಕೆಲಸದಲ್ಲಿ ತಮ್ಮನ್ನು ತೊಡಗಿಸಿದ್ದಾರೆ. ಬಹಳಷ್ಟು ಮಕ್ಕಳು ಓದು ಬರಹದಲ್ಲಿ ಆಸಕ್ತಿಯನ್ನೇ ಕಳೆದುಕೊಂಡಿದ್ದಾರೆ. ಇದು ಕರ್ನಾಟಕ ರಾಜ್ಯ ಮಕ್ಕಳ ನಿಗಾ ಕೇಂದ್ರ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಮಕ್ಕಳ ಪರಿಸ್ಥಿತಿ ಕುರಿತು ನಡೆಸಿದ ತೌಲನಿಕ ಅಧ್ಯಯನ ವರದಿಯಲ್ಲಿ ಕಂಡುಬಂದಿರುವ ಅಂಶಗಳು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಚ್.ಸಿ.ರಾಘವೇಂದ್ರ ಶುಕ್ರವಾರ ಈ ವರದಿಯನ್ನು ಬಿಡುಗಡೆ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments