ಮಾಜಿ ಶಾಸಕ ಚೆಲುವನಾರಾಯಣ ಸ್ವಾಮಿಯನ್ನು ಡೆಡ್ ಹಾರ್ಸ್ ಎಂದು ಟೀಕಿಸಿದವರು ಯಾರು ಗೊತ್ತೇ?

Webdunia
ಮಂಗಳವಾರ, 9 ಅಕ್ಟೋಬರ್ 2018 (09:49 IST)
ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರ ಉಪಚುನಾವಣೆಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಮೈತ್ರಿ ವಿಚಾರದಲ್ಲಿ ಪೈಪೋಟಿ ಶುರುವಾಗಿದ್ದು, ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಚೆಲುವರಾಯ ಸ್ವಾಮಿ ವಿರುದ್ಧ ಜೆಡಿಎಸ್ ಶಾಸಕ, ಸಚಿವ ಸಿಎಸ್ ಪುಟ್ಟರಾಜು ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಕ್ಷೇತ್ರ ಟಿಕೆಟ್ ಗಾಗಿ ನಾವು ಕಾಂಗ್ರೆಸ್ ಜತೆ ಗೋಗೆರೆಯುತ್ತಿಲ್ಲ. ಮಂಡ್ಯ ಜೆಡಿಎಸ್ ನ ಭದ್ರಕೋಟೆಯಾಗಿದೆ. ಇಲ್ಲಿ ನಮಗೆ ಗೆಲ್ಲಲು ಬೇರೆಯವರ ಸಹಾಯಬೇಕಿಲ್ಲ. ಅನಿವಾರ್ಯವಾಗಿ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಅಷ್ಟೇ ಎಂದು ಸಚಿವ ಸಿಎಸ್ ಪುಟ್ಟರಾಜು ಮಾಧ್ಯಮಗಳೊಂದಿಗೆ ಹೇಳಿದ್ದಾರೆ.

ಇದರ ಜತೆಗೆ ಮಾಜಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಪುಟ್ಟರಾಜು, ಚೆಲುವರಾಯ ಸ್ವಾಮಿ ಡೆಡ್ ಹಾರ್ಸ್ ಎಂದು ಲೇವಡಿ ಮಾಡಿದ್ದಾರೆ. ಡೆಡ್ ಹಾರ್ಸ್ ಗಳೆಲ್ಲಾ ಈಗ ಮಾತನಾಡುವಂತಾಗಿದೆ. ಚೆಲುವರಾಯಸ್ವಾಮಿಯನ್ನು ಚುನಾವಣೆಯಲ್ಲಿ ಜನರೇ ಸೋಲಿಸದ್ದರು. ಅಂತಹವರೆಲ್ಲಾ ಈಗ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಉಡು‍ಪಿ: ನೌಕಾಪಡೆ ಹಡಗಿನ ಮಾಹಿತಿ ಸೋರಿಕೆ, ಇಬ್ಬರು ಅರೆಸ್ಟ್‌

ಮುಂದಿನ ಸುದ್ದಿ
Show comments