ಜನತೆಗೆ ಕರೆಂಟ್ ಶಾಕ್ !

Webdunia
ಸೋಮವಾರ, 14 ಫೆಬ್ರವರಿ 2022 (10:19 IST)
ಬೆಂಗಳೂರು : ರಾಜ್ಯದ ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಮಾರ್ಚ್ ಅಥವಾ ಏಪ್ರಿಲ್ನಲ್ಲಿ ವಿದ್ಯುತ್ ದರ ದುಬಾರಿಯಾಗುವ ಸಾಧ್ಯತೆಯಿದೆ.
 
ಪ್ರತಿ ಯೂನಿಟ್ಗೆ 30 ಪೈಸೆ ಹೆಚ್ಚಳವಾಗುವ ನಿರೀಕ್ಷೆಯಿದೆ. ವಿದ್ಯುತ್ ದರ ಏರಿಕೆ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದು, ನಾಳೆ ಗ್ರಾಹಕರ ಅಹವಾಲು ಸ್ವೀಕರಿಸಲಿದೆ.

ಬೆಸ್ಕಾಂ ಕಳೆದ ವರ್ಷ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾಪ ಮಾಡಿದ್ದಕ್ಕೆ, ಕೆಇಆರ್ಸಿ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾಪ ಇಟ್ಟಿದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಬಗ್ಗೆ ಸ್ಪಷ್ಟ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆ ರಾಯ್ ಆತ್ಮಹತ್ಯೆ ಪ‍್ರಕರಣ, ತನಿಖೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಸುನೇತ್ರಾ ಪವಾರ್

ನಿಪಾ ವೈರಸ್ ತಗುಲಿದ್ದ ನರ್ಸ್‌ಗಳಿಬ್ಬರ ಸ್ಥಿತಿ ಈಗ ಹೇಗಿದೆ ಗೊತ್ತಾ

ಸಿಎಂ ಹುದ್ದೆಯಿಲ್ಲದೇ ಪ್ರಮೋಷನ್ ಆಗ್ತಿದ್ದಾರಾ ಡಿಕೆ ಶಿವಕುಮಾರ್: ಮಗಳು ಐಶ್ವರ್ಯಾ ನೋಡಿ ಬಂತು ಡೌಟು Video

Union Budget 2026: ಕೇಂದ್ರ ಬಜೆಟ್ 2026: ನಿರ್ಮಲಾ ಸೀತಾರಾಮನ್ ಬಜೆಟ್ ಸಂಪೂರ್ಣ ಡೀಟೈಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments