ಜನತೆಗೆ ಕರೆಂಟ್ ಶಾಕ್ !

Webdunia
ಶನಿವಾರ, 2 ಜುಲೈ 2022 (08:29 IST)
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಸರ್ಕಾರ ಜನತೆಗೆ ಕರೆಂಟ್ ಶಾಕ್ ನೀಡಿದೆ.
 
ದರ ಏರಿಕೆ ನಿಯಮ ಇಂದಿನಿಂದಲೇ ಜಾರಿಯಾಗಿದೆ. ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19 ರಿಂದ 31 ಪೈಸೆ ಹೆಚ್ಚಳ ಮಾಡಲಾಗಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು ಇನ್ಮುಂದೆ 19 ರಿಂದ 31 ರೂ. ಪಾವತಿಸಬೇಕು.

ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ. 

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಎಸ್ಕಾಂಗಳ ಮನವಿ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ಸಿ) ದರ ಏರಿಕೆ ಮಾಡಿದೆ. 

ಪ್ರತಿ ಯೂನಿಟ್ಗೆ 38 ರಿಂದ 55 ಪೈಸೆಗೆ ಪ್ರಸ್ತಾವನೆ

– ಬೆಸ್ಕಾಂ 55.28 ಪೈಸೆ
– ಮೆಸ್ಕಾಂ 38.98 ಪೈಸೆ
– ಸೆಸ್ಕಾಂ 40.47 ಪೈಸೆ
– ಹೆಸ್ಕಾಂ 49.54 ಪೈಸೆ
– ಗೆಸ್ಕಾಂ 39.36 ಪೈಸೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments