Webdunia - Bharat's app for daily news and videos

Install App

ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಿ

Webdunia
ಗುರುವಾರ, 28 ಏಪ್ರಿಲ್ 2022 (11:31 IST)
ನವದೆಹಲಿ : ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು  ಕಡಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಮನವಿ ಮಾಡಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಸಹಕಾರಿಯಾಗಿ ಈ ಕ್ರಮಕೈಗೊಳ್ಳಬೇಕಿದೆ. ಈ ಮನೋಭಾವದಿಂದಾಗಿ ಕೋವಿಡ್ ವಿರುದ್ಧ ಸುದೀರ್ಘ ಹೋರಾಟ ನಡೆಸಲು ಸಾಧ್ಯವಾಯಿತು.

ನಾನು ಯಾರನ್ನೂ ಟೀಕಿಸುತ್ತಿಲ್ಲ, ಚರ್ಚಿಸುತ್ತಿದ್ದೇನಷ್ಟೆ. ಕಾರಣಾಂತರಗಳಿಂದ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾರ್ಖಂಡ್ ರಾಜ್ಯಗಳು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸಲು ಒಪ್ಪಲಿಲ್ಲ. ಪರಿಣಾಮವಾಗಿ ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಉಳಿಯಿತು ಎಂದು ಹೇಳಿದ್ದಾರೆ.

ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಅದರ ಲಾಭವನ್ನು ಜನರಿಗೆ ವರ್ಗಾಯಿಸುವಂತೆ ನಾವು ವಿನಂತಿಸಿದ್ದೇವೆ.

ಕೆಲವು ರಾಜ್ಯಗಳು ತೆರಿಗೆಯನ್ನು ಕಡಿಮೆ ಮಾಡಿವೆ. ಆದರೆ ಇನ್ನೂ ಕೆಲವು ರಾಜ್ಯಗಳು ಜನರಿಗೆ ಇದರಿಂದ ಯಾವುದೇ ಪ್ರಯೋಜನ ನೀಡಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಲೇ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾ 300 ಅಡಿಗಳಷ್ಟು ಕುಸಿದ ಕೇಸ್‌, ತನಿಖೆಯಲ್ಲಿ ಊಹಿಸಲಾಗದ ತಿರುವು

ಚಲಿಸುತ್ತಿದ್ದ ರೈಲಿನ ಟಯರ್‌ಗೆ ಸಿಲುಕಿ ಇನ್ನೇನು ಪ್ರಾಣಕ್ಕೆ ಅಪಾಯವಾಗುತ್ತೆ ಅನ್ನುವಷ್ಟ್ರಲ್ಲಿ ರಕ್ಷಿಸಿದ ರೈಲ್ವೆ ಪಾಯಿಂಟ್ಸ್‌ಮ್ಯಾನ್, Video

ವಂದೇ ಮಾತರಂಗೆ ಅಪಮಾನಿಸಿದ್ರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ, ಹಾಕಿದ್ರೆ ಶಿಕ್ಷೆಯೇನು ಗೊತ್ತಾ

ನಶೆಮುಕ್ತ ರಾಜ್ಯವನ್ನಾಗಿಸುವ ಸಿಎಂ ಆಶಯವನ್ನು ಸಾಕಾರಗೊಳಿಸುವ ಜವಾಬ್ದಾರಿ ಪೊಲೀಸ ಇಲಾಖೆ ಮೇಲಿದೆ

ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಅವಕಾಶ ನೀಡಲ್ಲ: ಆರ್‌ ಅಶೋಕ್ ಎಚ್ಚರಿಕೆ

ಮುಂದಿನ ಸುದ್ದಿ
Show comments