ಸೈಕ್ಲೋನ್ ಎಫೆಕ್ಟ್ : ರಾಜ್ಯದಲ್ಲಿ ವ್ಯಾಪಕ ಮಳೆ

Webdunia
ಬುಧವಾರ, 11 ಮೇ 2022 (10:14 IST)
ಬೆಂಗಳೂರು : ಅಸನಿ ಚಂಡಮಾರುತದ ಎಫೆಕ್ಟ್ ರಾಜ್ಯದಲ್ಲಿ ವ್ಯಾಪಕ ಮಳೆ ಆಗ್ತಿದೆ. ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಮಳೆ ಮುಂದುವರಿದಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮೇಶ್ವರ ಬಂಡೆ ಗ್ರಾಮದಲ್ಲಿ ಮರ ಬಿದ್ದು ಇಬ್ಬರಿಗೆ ಗಂಭೀರ ಗಾಯ. ಅಲ್ಲದೇ ಮನೆಯ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ಹಾಗೂ ಬೈಕ್ ಮೇಲೆ ಮರ ಬಿದ್ದಿದೆ. ಭತ್ತ, ಮಾವು, 14 ಎಕರೆಯ ಪಪ್ಪಾಯ ಬೆಳೆಗಳ ಸಂಪೂರ್ಣ ಹಾನಿ ಆಗಿದೆ.

ಕೊಪ್ಪಳದಲ್ಲಿ ಅರ್ಧಗಂಟೆ ಸುರಿದ ಮಳೆಗೆ ಮನೆಯ ತಗಡುಗಳು ಹಾರಿ ಹೋಗಿದೆ. ಕೊಪ್ಪಳ ತಾಲೂಕಿನ ಟನಕನಕಲ್ ಗ್ರಾಮದಲ್ಲಿ ಸುಮಾರು 40ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಆಗಿದೆ. ಸಂಸದ ಸಂಗಣ್ಣ ಕರಡಿ ಸಹೋದರನಿಗೆ ಸೇರಿದ 12 ಎಕರೆ ಪಪ್ಪಾಯಿ ತೋಟ ಸಂಪೂರ್ಣ ಹಾನಿ ಆಗಿದೆ. 

ಕೋಲಾರದಲ್ಲೂ ಮಳೆ ಆಗಿದ್ದು, ಶ್ರೀನಿವಾಸಪುರ ತಾಲೂಕಿನ ಕಂಬಾಲಪಲ್ಲಿ ಗ್ರಾಮದಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹಸುವಿನ ಕೊಟ್ಟಿಗೆಗಗಳಿಗೆ ಹಾನಿ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ, ಸಾಹಸಸಿಂಹ ಸಿನಿಮಾದ ಡೈರೆಕ್ಟರ್‌ ಜೊ ಸೈಮನ್ ಇನ್ನಿಲ್ಲ

ಕಾಲೇಜಿನಲ್ಲಿ ಪ್ರೇಮಿಗಳ ದಿನಾಚರಣೆ, ಸ್ಥಳಕ್ಕೆ ಬಂದ ಬಜರಂಗದಳದ ಕಾರ್ಯಕರ್ತರು ಮಾಡಿದ್ದೇನು

ರೌಡಿಶೀಟರ್‌ ಕೊಲೆ ಪ್ರಕರಣ, ಒಂದು ದಿನದ ಮಟ್ಟಿಗೆ ಬೈರತಿ ಬಸವರಾಜ್‌ಗೆ ರಿಲೀಫ್‌ ಸಿಕ್ಕಿದ್ದೇಗೆ

ಕರೂರ್ ದುರಂತದ ಬಳಿಕ ವಿಜಯ್ ರ್ಯಾಲಿಯಲ್ಲಿ ಇಂದು ಮತ್ತೊಂದು ಸಾವು

ವಿರೋಧ ಪಕ್ಷದ ವೈಫಲ್ಯ ಆಡಳಿತ ಪಕ್ಷಕ್ಕೆ ಸಿಕ್ಕಿದೆ: ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments