Webdunia - Bharat's app for daily news and videos

Install App

ಕೋವಿಡ್ನಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ಪರಿಹಾರ ವಿತರಣೆಗೆ ಡೇಟ್ ಫಿಕ್ಸ್

Webdunia
ಶುಕ್ರವಾರ, 24 ಡಿಸೆಂಬರ್ 2021 (15:41 IST)
ಬೆಂಗಳೂರು : ಜಿಲ್ಲಾಡಳಿತ ಹಾಗೂ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವತಿಯಿಂದ,

 ಕೋವಿಡ್ ಸೋಂಕಿನಿಂದ ಮೃತಪಟ್ಟವರ ವಾರಸುದಾರರು ಹಾಗೂ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮವನ್ನು ಡಿಸೆಂಬರ್ 27 ಬೆಳಗ್ಗೆ 11:00 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನ, ಕೆ.ಆರ್.ರಸ್ತೆ, ಬಸವನಗುಡಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ,

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಶಾಸಕ ಉದಯ್.ಜಿ.ಗರುಡಾಚಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಂದಾಯ ಸಚಿವ ಆರ್.ಅಶೋಕ್ ಘನ ಉಪಸ್ಥಿತಿಯಲ್ಲಿ ಇರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments