Webdunia - Bharat's app for daily news and videos

Install App

ಸ್ಪೀಕರ್ ರಮೇಶ್ ಕುಮಾರ್ ಬಾಣಕ್ಕೆ ಏಟು ತಿಂದ ಶಾಸಕರು

Webdunia
ಭಾನುವಾರ, 8 ಜುಲೈ 2018 (08:21 IST)
ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪಗಳಿಗೆ ಹಾಜರಾಗದೇ ಇರುವ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದರು.
 

ಮೊನ್ನೆಯ ಕಲಾಪದಲ್ಲಿ ಡಿಸಿಎಂ ಪರಮೇಶ್ವರ್ ಮತ್ತು ಮುಖ್ಯ ಸಚೇತಕರಿಗೆ ಶಾಸಕರು ಹಾಜರಾಗುವಂತೆ ನೋಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದು ಸ್ಪೀಕರ್ ಬಿಸಿ ಮುಟ್ಟಿಸಿದ್ದರು.

ಅದರ ಪರಿಣಾಮ ಡಿಸಿಎಂ ಪರಮೇಶ್ವರ್ ತಮ್ಮ ಪಕ್ಷದ ಶಾಸಕರು, ಸಚಿವರಿಗೆ ಪತ್ರ ಬರೆದಿದ್ದು, ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗಲು ಸೂಚಿಸಿದ್ದಾರೆ. ಪ್ರಮುಖ ಚರ್ಚೆಗಳ ಸಂದರ್ಭದಲ್ಲಿ ಶಾಸಕರು, ಸಚಿವರು ಇಲ್ಲದೇ ಕಲಾಪ ಬಣಗುಡುತ್ತಿರುವುದರ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಆರಂಭದಿಂದಲೂ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅದಕ್ಕೀಗ ತಕ್ಕ ಫಲ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments