ಸ್ಪೀಕರ್ ರಮೇಶ್ ಕುಮಾರ್ ಬಾಣಕ್ಕೆ ಏಟು ತಿಂದ ಶಾಸಕರು

Webdunia
ಭಾನುವಾರ, 8 ಜುಲೈ 2018 (08:21 IST)
ಬೆಂಗಳೂರು: ರಾಜ್ಯ ವಿಧಾನಸಭೆ ಕಲಾಪಗಳಿಗೆ ಹಾಜರಾಗದೇ ಇರುವ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದರು.
 

ಮೊನ್ನೆಯ ಕಲಾಪದಲ್ಲಿ ಡಿಸಿಎಂ ಪರಮೇಶ್ವರ್ ಮತ್ತು ಮುಖ್ಯ ಸಚೇತಕರಿಗೆ ಶಾಸಕರು ಹಾಜರಾಗುವಂತೆ ನೋಡಿಕೊಳ್ಳುವುದು ನಿಮ್ಮ ಕರ್ತವ್ಯ ಎಂದು ಸ್ಪೀಕರ್ ಬಿಸಿ ಮುಟ್ಟಿಸಿದ್ದರು.

ಅದರ ಪರಿಣಾಮ ಡಿಸಿಎಂ ಪರಮೇಶ್ವರ್ ತಮ್ಮ ಪಕ್ಷದ ಶಾಸಕರು, ಸಚಿವರಿಗೆ ಪತ್ರ ಬರೆದಿದ್ದು, ಕಡ್ಡಾಯವಾಗಿ ಕಲಾಪಕ್ಕೆ ಹಾಜರಾಗಲು ಸೂಚಿಸಿದ್ದಾರೆ. ಪ್ರಮುಖ ಚರ್ಚೆಗಳ ಸಂದರ್ಭದಲ್ಲಿ ಶಾಸಕರು, ಸಚಿವರು ಇಲ್ಲದೇ ಕಲಾಪ ಬಣಗುಡುತ್ತಿರುವುದರ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಆರಂಭದಿಂದಲೂ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಅದಕ್ಕೀಗ ತಕ್ಕ ಫಲ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳದಿಂದ ರಾಜ್ಯ ಸರ್ಕಾರಕ್ಕೇ ಲಾಭ, ಆದ್ರೂ ಕಾಂಗ್ರೆಸ್ ಮೊಸಳೆ ಕಣ್ಣೀರು: ಆರ್ ಅಶೋಕ್

ಜಗತ್ತಿನಲ್ಲೇ ಅತಿ ಹೆಚ್ಚು ಪೆಟ್ರೋಲ್, ಡೀಸೆಲ್ ಬೆಲೆ ಹೊಂದಿರುವ ದೇಶ ಯಾವುದು ತಿಳಿದರೆ ಅಚ್ಚರಿಯಾಗುತ್ತೆ

ಮುಂದಿನ ಸುದ್ದಿ
Show comments