ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿಗೆ ‘ಗೆಳೆಯ’ ಡಿಸಿಎಂ ಪರಮೇಶ್ವರ್ ಸಾಂತ್ವನಿಸಿದ್ದು ಹೀಗೆ!

Webdunia
ಸೋಮವಾರ, 16 ಜುಲೈ 2018 (09:29 IST)
ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದರೂ ಸಂತೋಷವಾಗಿಲ್ಲ ಎನ್ನುತ್ತಾ ಸಾರ್ವಜನಿಕವಾಗಿ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ ನೆರವಿಗೆ ಡಿಸಿಎಂ ಪರಮೇಶ್ವರ್ ಬಂದಿದ್ದಾರೆ.

ಕುಮಾರಸ್ವಾಮಿಯವರ ಭಾವುಕ ಮಾತುಗಳ ಬಗ್ಗೆ ಮಾಧ್ಯಮಗಳು ಡಿಸಿಎಂ ಪರಮೇಶ್ವರ್ ರನ್ನು ಪ್ರಶ್ನಿಸಿದಾಗ ಅವರು ತಮ್ಮ ಮಿತ್ರನಿಗೆ ಸಾಂತ್ವನ ಹೇಳುವಂತಹ ಮಾತನಾಡಿದ್ದಾರೆ.

‘ಅವರು ಸುಗಮವಾಗಿ ಕೆಲಸ ಮಾಡುವಂತಹ ವಾತಾವರಣ ನಿರ್ಮಿಸುತ್ತೇವೆ. ಅವರು ಸಂತೋಷವಾಗಿದ್ದರೆ ನಾವೂ ಸಂತೋಷವಾಗಿರುತ್ತೇವೆ. ಕಣ್ಣೀರು ಹಾಕೋದೆಲ್ಲಾ ಬೇಡ’ ಎಂದು ಡಿಸಿಎಂ ಮುಗುಳ್ನಗುತ್ತಲೇ ಮಾಧ್ಯಮಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಾಂತ್ವನ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಈ ದುರಂತವು ಇನ್ನೂ ತನ್ನನ್ನು ಬಾಧಿಸುತ್ತಿದೆ: ವಿಜಯ್ ದಳಪತಿ

ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಂತ: ನಿಜಕ್ಕೂ ಏನಾಯ್ತು ಈ ವಿಡಿಯೋ ನೋಡಿ

ರಾಜ್ಯ ಸರ್ಕಾರಕ್ಕೆ ಜಿಬಿಎ ಚುನಾವಣೆ ನಡೆಸದೇ ಇರಲು ಎಸ್ಐಆರ್ ಒಂದು ನೆಪ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments