Webdunia - Bharat's app for daily news and videos

Install App

ಬಿಜೆಪಿಯಲ್ಲಿ ಸಂಪುಟಕ್ಕೆ ಡೆಡ್‍ಲೈನ್ ಫಿಕ್ಸ್!

Webdunia
ಮಂಗಳವಾರ, 25 ಜನವರಿ 2022 (08:03 IST)
ಬೆಂಗಳೂರು : ಅಸೆಂಬ್ಲಿ ಎಲೆಕ್ಷನ್ಗೆ ಸರಿಯಾಗಿ ಇನ್ನೊಂದು ವರ್ಷ ಕೂಡ ಇಲ್ಲ. ಇಂತಹ ಹೊತ್ತಲ್ಲಿ ಮಂತ್ರಿ ಸ್ಥಾನಕ್ಕಾಗಿ ರಾಜ್ಯ ಬಿಜೆಪಿಯಲ್ಲಿ ಫೈಟಿಂಗ್ ಶುರುವಾಗಿದೆ.

ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿ ಇರುವ ಬಿಜೆಪಿ ಹೈಕಮಾಂಡ್ಗೆ ಸದ್ಯ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ತಲೆಕೆಡಿಸಿಕೊಳ್ಳುವಷ್ಟು ಪುರುಸೊತ್ತಿಲ್ಲ. ಹೀಗಾಗಿ ಸಂಪುಟ ವಿಸ್ತರಣೆಯೋ..? ಪುನಾರಚನೆಯೋ ವಿಳಂಬ ಆಗಿದೆ. ಆದರೆ ಇದನ್ನು ಸಹಿಸಿಕೊಳ್ಳೋಕೆ ಸಚಿವ ಸ್ಥಾನದ ಆಕಾಂಕ್ಷಿಗಳು ರೆಡಿ ಇಲ್ಲ.

ಕ್ಯಾಬಿನೆಟ್ಗೆ ಸರ್ಜರಿ ಈಗಲೇ ಆಗ್ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ಇದಕ್ಕೆ ಸಂಬಂಧಿಸಿ ಪಕ್ಷದಲ್ಲಿ ಹತ್ತಾರು ಬೆಳವಣಿಗೆ ನಡೆದಿವೆ. ಭಿನ್ನಮತೀಯ ಚಟುವಟಿಕೆಗಳು ಶುರುವಾದಂತಿವೆ.

ಪರಸ್ಪರ ಕತ್ತಿ ಮಸೆಯುತ್ತಿದ್ದವರು ಈಗ ನಾನು-ನೀನು ಒಂದು ಎಂದು ಎಂಬ ರಾಗ ಹಾಡ್ತಾ ಇದ್ದಾರೆ. ಸಚಿವ ರೇಣುಕಾಚಾರ್ಯರ ಆಕ್ರೋಶದ ಕಟ್ಟೆ ಒಡೆದಿದೆ. ಪದೇ ಪದೇ ಅಧಿಕಾರ ಅನುಭವಿಸ್ತಿರೋ ಹಿರಿಯರ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments